ಬ್ರೇಕಿಂಗ್ ನ್ಯೂಸ್
17-04-26 10:32 pm Mangalore Correspondent ಕರಾವಳಿ
ಕೊಣಾಜೆ, ಎಪ್ರಿಲ್ 17: ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಅಡ್ಕ ಎಂಬಲ್ಲಿಯ ತನ್ನ ಮನೆಯಿಂದ ಗೆಳೆಯರೊಂದಿಗೆ ಜಾತ್ರೆಗೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯೋರ್ವಳು ನಾಪತ್ತೆಯಾಗಿದ್ದು, ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಪಜೀರು ಅಡ್ಕದ ಜಗದೀಶ್ ಎಂಬವರ ಪುತ್ರಿ ಚೈತನ್ಯ (16) ಎಂಬಾಕೆ ನಾಪತ್ತೆಯಾದ ಬಾಲಕಿ. ಈಕೆ ಹರೇಕಳ ರಾಮಕೃಷ್ಣ ಹೈಸ್ಕೂಲ್ ನಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದು, ಪರೀಕ್ಷೆ ಮುಗಿಸಿ ಮನೆಯಲ್ಲಿ ಇದ್ದಳು. ಎ.12 ರಂದು ಬೆಳಗ್ಗೆ ಮನೆಯಲ್ಲಿ ಗೆಳೆಯರೊಂದಿಗೆ ಪೊಳಲಿ ಜಾತ್ರೆಗೆಂದು ತೆರಳಿದ್ದು, ಬಳಿಕ ರಾತ್ರಿಯ ವರೆಗೂ ಮನೆಗೆ ವಾಪಸ್ಸಾಗದೇ ಇದ್ದುದರಿಂದ ಮನೆಯವರು ಆತಂಕಗೊಂಡು ಗೆಳೆಯರು ಹಾಗೂ ಸಂಬಂಧಿಕರ ಮನೆಯಲ್ಲಿ ಹುಡುಕಾಡಿದರೂ ಬಾಲಕಿ ಪತ್ತೆಯಾಗಿರಲಿಲ್ಲ. ಬಳಿಕ ಮನೆಯವರು ಕೊಣಾಜೆ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am