ಬ್ರೇಕಿಂಗ್ ನ್ಯೂಸ್
04-01-21 11:42 pm Mangaluru Correspondent ಕರಾವಳಿ
ಮಂಗಳೂರು, ಜ.4: ಬಜಾಲ್ ಸಮೀಪದ ಫೈಸಲ್ ನಗರದಲ್ಲಿ ಆ್ಯಕ್ಟಿವಾ ಸ್ಕಿಡ್ ಆಗಿ ಸವಾರ ಬಾವಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಸಂಜೆ ಏಳು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಏರುಹಾದಿಯಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿದ ಆ್ಯಕ್ಟಿವಾ ಬಾವಿ ಕಂಪೌಂಡ್ ಗೆ ಬಡಿದಿದ್ದು ಸವಾರ ಒಳಗೆ ಬಿದ್ದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಸವಾರ ಬಾವಿಗೆ ಬಿದ್ದು ಸಾವು ಕಂಡಿದ್ದಾನೆ. ಮೃತನನ್ನು ಉರ್ವ ನಿವಾಸಿ ಅಜಿತ್ (22) ಎಂದು ಗುರುತಿಸಲಾಗಿದೆ.

ಅಜಿತ್, ತುರ್ತು ಕಾರ್ಯಕ್ಕಾಗಿ ಫೈಸಲ್ ನಗರದತ್ತ ತೆರಳುತ್ತಿದ್ದ ಎನ್ನಲಾಗಿದೆ. ಆದರೆ, ರಸ್ತೆ ಸಮೀಪದಲ್ಲೇ ಇದ್ದ ಬಾವಿಗೆ ಬಿದ್ದು ದುರಂತ ಸಾವು ಕಂಡಿದ್ದಾನೆ.
ಬಳಿಕ ಸ್ಥಳೀಯರು ಸೇರಿ ಬಾವಿಯಿಂದ ಮೃತದೇಹ ಮೇಲಕ್ಕೆತ್ತಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ್ಯಕ್ಟಿವಾದ ಬಳಿ ಎರಡು ಹೆಲ್ಮೆಟ್ ಇದ್ದುದರಿಂದ ಇಬ್ಬರು ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿತ್ತು. ಬಳಿಕ ಅಗ್ನಿಶಾಮಕ ದಳ ಸಿಬಂದಿ ಆಗಮಿಸಿ ಬಾವಿಯಲ್ಲಿ ಹುಡುಕಾಟ ನಡೆಸಿದ್ದು ಯಾರೂ ಸಿಕ್ಕಿಲ್ಲ.
The rider has been found dead and the pillion rider is admitted to the hospital after the two wheeler active that they were riding slipped and fell into the well in Faizal Nagar, Padil, in Mangalore.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm