ಬ್ರೇಕಿಂಗ್ ನ್ಯೂಸ್
04-01-21 11:42 pm Mangaluru Correspondent ಕರಾವಳಿ
ಮಂಗಳೂರು, ಜ.4: ಬಜಾಲ್ ಸಮೀಪದ ಫೈಸಲ್ ನಗರದಲ್ಲಿ ಆ್ಯಕ್ಟಿವಾ ಸ್ಕಿಡ್ ಆಗಿ ಸವಾರ ಬಾವಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಸಂಜೆ ಏಳು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಏರುಹಾದಿಯಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿದ ಆ್ಯಕ್ಟಿವಾ ಬಾವಿ ಕಂಪೌಂಡ್ ಗೆ ಬಡಿದಿದ್ದು ಸವಾರ ಒಳಗೆ ಬಿದ್ದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಸವಾರ ಬಾವಿಗೆ ಬಿದ್ದು ಸಾವು ಕಂಡಿದ್ದಾನೆ. ಮೃತನನ್ನು ಉರ್ವ ನಿವಾಸಿ ಅಜಿತ್ (22) ಎಂದು ಗುರುತಿಸಲಾಗಿದೆ.

ಅಜಿತ್, ತುರ್ತು ಕಾರ್ಯಕ್ಕಾಗಿ ಫೈಸಲ್ ನಗರದತ್ತ ತೆರಳುತ್ತಿದ್ದ ಎನ್ನಲಾಗಿದೆ. ಆದರೆ, ರಸ್ತೆ ಸಮೀಪದಲ್ಲೇ ಇದ್ದ ಬಾವಿಗೆ ಬಿದ್ದು ದುರಂತ ಸಾವು ಕಂಡಿದ್ದಾನೆ.
ಬಳಿಕ ಸ್ಥಳೀಯರು ಸೇರಿ ಬಾವಿಯಿಂದ ಮೃತದೇಹ ಮೇಲಕ್ಕೆತ್ತಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ್ಯಕ್ಟಿವಾದ ಬಳಿ ಎರಡು ಹೆಲ್ಮೆಟ್ ಇದ್ದುದರಿಂದ ಇಬ್ಬರು ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿತ್ತು. ಬಳಿಕ ಅಗ್ನಿಶಾಮಕ ದಳ ಸಿಬಂದಿ ಆಗಮಿಸಿ ಬಾವಿಯಲ್ಲಿ ಹುಡುಕಾಟ ನಡೆಸಿದ್ದು ಯಾರೂ ಸಿಕ್ಕಿಲ್ಲ.
The rider has been found dead and the pillion rider is admitted to the hospital after the two wheeler active that they were riding slipped and fell into the well in Faizal Nagar, Padil, in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am