ಬ್ರೇಕಿಂಗ್ ನ್ಯೂಸ್
27-04-26 10:29 am HK News Staffer ಕರಾವಳಿ
ಮಂಗಳೂರಿನಿಂದ ಬೆಂಗಳೂರು ಹೊರಟಿದ್ದ ರೈಲಿನಲ್ಲಿ ಗರ್ಭಿಣಿ ಮಹಿಳೆಯೊಬ್ಬರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡು ಕೊನೆಗೆ ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಬಂಟ್ವಾಳ ರೈಲು ನಿಲ್ದಾಣದಲ್ಲಿ ನಡೆದಿದೆ.
ತುಂಬು ಗರ್ಭಿಣಿ ಮಹಿಳೆ ಮಂಗಳೂರಿನಿಂದ ಮೈಸೂರಿಗೆ ಹೊರಟಿದ್ದು ಈ ವೇಳೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಆದರೆ ಸಕಾಲಕ್ಕೆ ವೈದ್ಯರು ಲಭ್ಯರಾಗದೆ ಹೆರಿಗೆಗಾಗಿ 30 ನಿಮಿಷದ ವರೆಗೆ ಪ್ರಯಾಣಿಕರು ಕಾದಿದ್ದಾರೆ. ಬಳಿಕ ಹೆರಿಗೆಗಾಗಿ ರೈಲಿನಲ್ಲಿಯೇ ಪರದೆ ಕಟ್ಟಿ ಬೋಗಿಯಲ್ಲಿದ್ದ ಮಹಿಳೆಯರು ಹೆರಿಗೆ ಮಾಡಿಸಲು ಹರಸಾಹಸ ಮಾಡಿದ್ದಾರೆ.

ಹೆರಿಗೆ ಕಾರಣಕ್ಕಾಗಿ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್ ಬಳಿಯ ರೈಲು ನಿಲ್ದಾಣದಲ್ಲಿ ರೈಲನ್ನು ನಿಲ್ಲಿಸಲಾಗಿತ್ತು. ವೈದ್ಯಕೀಯ ಸೌಲಭ್ಯವಿಲ್ಲದೆ, ಆಕೆಯನ್ನು ತುರ್ತಾಗಿ ಒಯ್ಯುವ ವ್ಯವಸ್ಥೆಯೂ ಇಲ್ಲದೆ ಪರದಾಟ ನಡೆಸಿದ್ದಾರೆ.
ತೀವ್ರ ರಕ್ತಸಾವ್ರದಿಂದ ಬಳಲುತ್ತಿದ್ದ ಕಾರಣ ಕೊನೆಗೆ ಮಹಿಳೆಯರೇ ಹೆರಿಗೆ ಮಾಡಿಸಿದ್ದು ಆಬಳಿಕ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಮಹಿಳೆಯನ್ನು ಸೇರಿಸಲಾಗಿದೆ. ತಾಯಿ, ಮಗು ಸುರಕ್ಷಿತವಾಗಿದ್ದಾರೆಂದು ತಿಳಿದುಬಂದಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm