ಬ್ರೇಕಿಂಗ್ ನ್ಯೂಸ್
05-01-21 11:18 am Mangalore Correspondent ಕರಾವಳಿ
ಕುಂದಾಪುರ, ಜ.05 : ಯಕ್ಷಗಾನದಲ್ಲಿ ಪಾತ್ರ ಮಾಡುತ್ತಿದ್ದಾಗಲೇ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಶಿರಿಯಾರದಲ್ಲಿ ನಡೆದಿದೆ.
ಮಂದಾರ್ತಿ ಯಕ್ಷಗಾನ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಸಾವನ್ನಪ್ಪಿದವರು. ಶಿರಿಯಾರದ ಕಾಜ್ರಲ್ಲಿ ಸಮೀಪದ ಕಲ್ಬೆಟ್ಟು ಎಂಬಲ್ಲಿ ಘಟನೆ ನಡೆದಿದೆ.

ಮಹಾಕಲಿ ಮಗದೇಂದ್ರ ಎನ್ನುವ ಯಕ್ಷಗಾನ ಪ್ರಸಂಗದಲ್ಲಿ ಸಾಧು ಕೊಠಾರಿ ಮಾಗಧನಾಗಿ ಪಾತ್ರ ಮಾಡಿದ್ದರು. ಈ ಸಂದರ್ಭದಲ್ಲಿ ಸಾಧು ಕೊಠಾರಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ರಂಗದಲ್ಲೇ ಎದೆ ನೋವಿನಿಂದ ಕುಸಿದು ಬಿದ್ದಿದ್ದಾರೆ. ಬಳಿಕ ವೇಷ ಕಳಚಿ, ಮೇಳದ ಪ್ರಧಾನ ಭಾಗವತ ಸದಾಶಿವ ಅಮೀನ್ ಹಾಗೂ ಮ್ಯಾನೇಜರ್ ಮತ್ತು ಸಹಕಲಾವಿದರು ಜತೆಯಾಗಿ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದು ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಸಾಧು ಕೊಠಾರಿ ಬಡಗುತಿಟ್ಟಿನ ಹಿರಿಯ ಕಲಾವಿದರಾಗಿದ್ದು ಜನಮೆಚ್ಚುಗೆ ಪಡೆದಿದ್ದರು. ಸುಮಾರು 40 ವರ್ಷಕ್ಕೂ ಹೆಚ್ಚು ಸಮಯ ಯಕ್ಷ ತಿರುಗಾಟ ನಡೆಸಿದ್ದರು.
Sadhu Kothari (58), the chief artist in the Mandarthi Yakshagana troupe died of a heart attack on while performing on stage the morning of January 5 at Kota in Udupi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am