ಬ್ರೇಕಿಂಗ್ ನ್ಯೂಸ್
05-01-21 11:18 am Mangalore Correspondent ಕರಾವಳಿ
ಕುಂದಾಪುರ, ಜ.05 : ಯಕ್ಷಗಾನದಲ್ಲಿ ಪಾತ್ರ ಮಾಡುತ್ತಿದ್ದಾಗಲೇ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಶಿರಿಯಾರದಲ್ಲಿ ನಡೆದಿದೆ.
ಮಂದಾರ್ತಿ ಯಕ್ಷಗಾನ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಸಾವನ್ನಪ್ಪಿದವರು. ಶಿರಿಯಾರದ ಕಾಜ್ರಲ್ಲಿ ಸಮೀಪದ ಕಲ್ಬೆಟ್ಟು ಎಂಬಲ್ಲಿ ಘಟನೆ ನಡೆದಿದೆ.

ಮಹಾಕಲಿ ಮಗದೇಂದ್ರ ಎನ್ನುವ ಯಕ್ಷಗಾನ ಪ್ರಸಂಗದಲ್ಲಿ ಸಾಧು ಕೊಠಾರಿ ಮಾಗಧನಾಗಿ ಪಾತ್ರ ಮಾಡಿದ್ದರು. ಈ ಸಂದರ್ಭದಲ್ಲಿ ಸಾಧು ಕೊಠಾರಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ರಂಗದಲ್ಲೇ ಎದೆ ನೋವಿನಿಂದ ಕುಸಿದು ಬಿದ್ದಿದ್ದಾರೆ. ಬಳಿಕ ವೇಷ ಕಳಚಿ, ಮೇಳದ ಪ್ರಧಾನ ಭಾಗವತ ಸದಾಶಿವ ಅಮೀನ್ ಹಾಗೂ ಮ್ಯಾನೇಜರ್ ಮತ್ತು ಸಹಕಲಾವಿದರು ಜತೆಯಾಗಿ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದು ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಸಾಧು ಕೊಠಾರಿ ಬಡಗುತಿಟ್ಟಿನ ಹಿರಿಯ ಕಲಾವಿದರಾಗಿದ್ದು ಜನಮೆಚ್ಚುಗೆ ಪಡೆದಿದ್ದರು. ಸುಮಾರು 40 ವರ್ಷಕ್ಕೂ ಹೆಚ್ಚು ಸಮಯ ಯಕ್ಷ ತಿರುಗಾಟ ನಡೆಸಿದ್ದರು.
Sadhu Kothari (58), the chief artist in the Mandarthi Yakshagana troupe died of a heart attack on while performing on stage the morning of January 5 at Kota in Udupi.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am