ಬ್ರೇಕಿಂಗ್ ನ್ಯೂಸ್
05-01-21 11:28 am Udupi Correspondent ಕರಾವಳಿ
ಉಡುಪಿ, ಜ.5 : ಉಡುಪಿ ನಗರ ಠಾಣೆ ವೃತ್ತ ನಿರೀಕ್ಷಕ ಮಂಜುನಾಥ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದ ವ್ಯಕ್ತಿಯೊಬ್ಬ ಸ್ನೇಹಿತರಲ್ಲಿ ಹಣ ಕಳುಹಿಸುವಂತೆ ಕೇಳಿಕೊಂಡ ಬಗ್ಗೆ ದೂರು ದಾಖಲಾಗಿದೆ.
ಈ ಬಗ್ಗೆ ವೃತ್ತ ನಿರೀಕ್ಷಕ ಮಂಜುನಾಥ್ ಉಡುಪಿಯ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹಣ ಕೋರಿ ನಕಲಿ ಫೇಸ್ಬುಕ್ ಖಾತೆಯಿಂದ ಇಂತಹ ಯಾವುದೇ ಸಂದೇಶಗಳು ಬಂದಲ್ಲಿ ಅದನ್ನು ನಿರ್ಲಕ್ಷಿಸುವಂತೆ ಮಂಜುನಾಥ್ ತಮ್ಮ ಸ್ನೇಹಿತರಲ್ಲಿ ಕೋರಿದ್ದಾರೆ.
ಮಂಜುನಾಥ್ ಅವರಿಗೆ ತಿಳಿಯದಂತೆ ಫೇಸ್ಬುಕ್ ಖಾತೆ ತೆರೆಯಲಾಗಿದ್ದು ಅವರ ಸ್ನೇಹಿತ ವಲಯದಿಂದಲೇ ಹಣ ಪೀಕಿಸಲು ಯತ್ನಿಸಿದ್ದಾನೆ. ಈ ಬಗ್ಗೆ ಸೈಬರ್ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದೇ ವೇಳೆ, ಮಂಜುನಾಥ್ ತಮ್ಮ ಅಸಲಿ ಖಾತೆಯಲ್ಲಿ ತಮ್ಮ ಹೆಸರಲ್ಲಿ ಯಾರೇ ಆಗಲಿ ಹಣ ಕೇಳಿದರೆ ಮಾಹಿತಿ ನೀಡುವಂತೆ ಹೇಳಿಕೊಂಡಿದ್ದಾರೆ.
A fake Facebook account of a police inspector was created on Sunday, January 3 by an unidentified person, who used the platform to demand money from the former's friends.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am