ಬ್ರೇಕಿಂಗ್ ನ್ಯೂಸ್
09-05-26 11:51 pm Mangalore Correspondent ಕರಾವಳಿ
ಮಂಗಳೂರು, ಮೇ 9, 2026 : ಉಳ್ಳಾಲದ ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ವಿಚಾರದಲ್ಲಿ ಮುಸ್ಲಿಂ ಗುಂಪೊಂದರ ಆಕ್ಷೇಪ ಕೇಳಿಬಂದಿದ್ದರಿಂದ ಸ್ಥಳೀಯ ಶಾಸಕ ಮತ್ತು ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ. ಯಾರೋ ದಾರಿ ತಪ್ಪಿದವರು ಏನೋ ಹೇಳ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಏನೋ ಮಾಡ್ತಾರೆ ಅಂತ ಅದನ್ನೆಲ್ಲ ಕೇಳ್ಕೊಂಡು ಇರಕ್ಕಾಗಲ್ಲ ಎಂದು ಹೇಳಿದ್ದಾರೆ.
ಯಾರೋ ಕೆಲವರು ದಾರಿ ತಪ್ಪಿದವರು ಇದ್ದಾರೆ, ಅವರೇನು ಮದನಿ ನಗರದವರು ಅಲ್ಲ. ಬೇರೆ ಸಂಘಟನೆಗೆ ಸೇರಿದವರು. ಅಲ್ಲದೆ, ಹೊರಗಿನಿಂದ ಬಂದವರು. ಅಲ್ಲಿ ಏನು ಆಗುತ್ತೋ ಒಳ್ಳೆಯದಕ್ಕೇ ಆಗುತ್ತದೆ. ಅದು ಆದನಂತರ ನಿಮ್ಮೆಲ್ಲರನ್ನೂ ಕರೆಯುತ್ತೇವೆ. ಅಲ್ಲಿ ಯಾರಿಗೂ ಆಕ್ಷೇಪ ಇಲ್ಲ. ಎಲ್ಲ ಜನರೂ ಒಳ್ಳೆಯವರೇ ಇದ್ದಾರೆ ಎಂದವರು ಖಾದರ್ ಹೇಳಿದ್ದಾರೆ.
ಕುತ್ತಾರ್ ಜಂಕ್ಷನ್ನಲ್ಲಿ ಕೊರಗಜ್ಜ ಹೆಸರಿನಲ್ಲಿ ಸರ್ಕಲ್ ನಿರ್ಮಿಸಲಾಗುತ್ತದೆ ಎಂದು ಹೇಳಿ ಮುಸ್ಲಿಮರ ಒಂದು ಗುಂಪು ಸ್ಪೀಕರ್ ಖಾದರ್ ಅವರನ್ನು ತಡೆದು ಆಕ್ಷೇಪಿಸಿದ್ದಲ್ಲದೆ, ಅದರ ವಿಡಿಯೋ ಮಾಡಿ ವೈರಲ್ ಮಾಡಿತ್ತು. ಈ ವಿಡಿಯೋ ವಿವಾದಕ್ಕೆ ಗುರಿಯಾಗಿದ್ದು ಪರ- ವಿರೋಧ ಅಭಿಪ್ರಾಯ ಕೇಳಿಬಂದಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am