ಬ್ರೇಕಿಂಗ್ ನ್ಯೂಸ್
06-01-21 12:14 pm Mangalore Correspondent ಕರಾವಳಿ
ಪಡುಬಿದ್ರಿ, ಜ.6 : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಜಮಾಡಿಯಲ್ಲಿ ನಡೆದಿದೆ.
ಶಿವನಗರದ ಭಾಸ್ಕರ ರಾವ್ ಎಂಬವರ ಮನೆಯಲ್ಲಿ ಕಳೆದ 2 ತಿಂಗಳಿಂದ ವಾಸವಿದ್ದ ಅವರ ಸಹೋದರಿ ಕುಸುಮ ಎಚ್.ರಾವ್(70) ಮನೆಯಲ್ಲಿ ಪತ್ರ ಬರೆದಿಟ್ಟು ಪಕ್ಕದ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ಪುತ್ತೂರಿನವರಾದ ಕುಸುಮಾ ಅವರ ಪತಿ 2 ವರ್ಷದ ಹಿಂದೆ ತೀರಿಕೊಂಡಿದ್ದು, ಮಕ್ಕಳಿರಲಿಲ್ಲ. ಪುತ್ತೂರಿನಲ್ಲೇ ವಾಸವಿದ್ದ ಕುಸುಮ, 2 ತಿಂಗಳ ಹಿಂದೆ ಹೆಜಮಾಡಿಯ ಸಹೋದರನ ಮನೆಗೆ ಬಂದಿದ್ದರು. ಅಧಿಕ ರಕ್ತದೊತ್ತಡ, ಮಧುಮೇಹ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದರು.
ಬಳಿಕ ಮನೆಯವರು ಮತ್ತು ಆಸುಪಾಸಿನವರು ಎಲ್ಲೆಡೆ ಹುಡುಕಾಡಿದ್ದರೂ ಸಿಕ್ಕಿರಲಿಲ್ಲ. ಮಂಗಳವಾರ ಬೆಳಗ್ಗೆ ಶಿವನಗರ ರೋಹಿತ್ ರಾವ್ ಎಂಬವರ ತೋಟದ ಆವರಣವಿಲ್ಲದ ಬಾವಿಯಲ್ಲಿ ಅವರ ಶವ ಕಂಡುಬಂದಿತ್ತು. ಈ ಸಂದರ್ಭ ಮೂಲ್ಕಿಯ ಆಸಿಫ್ ಆಪತ್ಬಾಂಧವ ನೆರವಿನಿಂದ ಶವವನ್ನು ಮೇಲೆತ್ತಲಾಯಿತು. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Old woman Jumps into well in Padubidri. The deceased has been identified as Kusuma Roa(70).
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am