ಬ್ರೇಕಿಂಗ್ ನ್ಯೂಸ್
06-01-21 12:14 pm Mangalore Correspondent ಕರಾವಳಿ
ಪಡುಬಿದ್ರಿ, ಜ.6 : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಜಮಾಡಿಯಲ್ಲಿ ನಡೆದಿದೆ.
ಶಿವನಗರದ ಭಾಸ್ಕರ ರಾವ್ ಎಂಬವರ ಮನೆಯಲ್ಲಿ ಕಳೆದ 2 ತಿಂಗಳಿಂದ ವಾಸವಿದ್ದ ಅವರ ಸಹೋದರಿ ಕುಸುಮ ಎಚ್.ರಾವ್(70) ಮನೆಯಲ್ಲಿ ಪತ್ರ ಬರೆದಿಟ್ಟು ಪಕ್ಕದ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ಪುತ್ತೂರಿನವರಾದ ಕುಸುಮಾ ಅವರ ಪತಿ 2 ವರ್ಷದ ಹಿಂದೆ ತೀರಿಕೊಂಡಿದ್ದು, ಮಕ್ಕಳಿರಲಿಲ್ಲ. ಪುತ್ತೂರಿನಲ್ಲೇ ವಾಸವಿದ್ದ ಕುಸುಮ, 2 ತಿಂಗಳ ಹಿಂದೆ ಹೆಜಮಾಡಿಯ ಸಹೋದರನ ಮನೆಗೆ ಬಂದಿದ್ದರು. ಅಧಿಕ ರಕ್ತದೊತ್ತಡ, ಮಧುಮೇಹ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದರು.
ಬಳಿಕ ಮನೆಯವರು ಮತ್ತು ಆಸುಪಾಸಿನವರು ಎಲ್ಲೆಡೆ ಹುಡುಕಾಡಿದ್ದರೂ ಸಿಕ್ಕಿರಲಿಲ್ಲ. ಮಂಗಳವಾರ ಬೆಳಗ್ಗೆ ಶಿವನಗರ ರೋಹಿತ್ ರಾವ್ ಎಂಬವರ ತೋಟದ ಆವರಣವಿಲ್ಲದ ಬಾವಿಯಲ್ಲಿ ಅವರ ಶವ ಕಂಡುಬಂದಿತ್ತು. ಈ ಸಂದರ್ಭ ಮೂಲ್ಕಿಯ ಆಸಿಫ್ ಆಪತ್ಬಾಂಧವ ನೆರವಿನಿಂದ ಶವವನ್ನು ಮೇಲೆತ್ತಲಾಯಿತು. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Old woman Jumps into well in Padubidri. The deceased has been identified as Kusuma Roa(70).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am