ಬ್ರೇಕಿಂಗ್ ನ್ಯೂಸ್
06-01-21 12:14 pm Mangalore Correspondent ಕರಾವಳಿ
ಪಡುಬಿದ್ರಿ, ಜ.6 : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಜಮಾಡಿಯಲ್ಲಿ ನಡೆದಿದೆ.
ಶಿವನಗರದ ಭಾಸ್ಕರ ರಾವ್ ಎಂಬವರ ಮನೆಯಲ್ಲಿ ಕಳೆದ 2 ತಿಂಗಳಿಂದ ವಾಸವಿದ್ದ ಅವರ ಸಹೋದರಿ ಕುಸುಮ ಎಚ್.ರಾವ್(70) ಮನೆಯಲ್ಲಿ ಪತ್ರ ಬರೆದಿಟ್ಟು ಪಕ್ಕದ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ಪುತ್ತೂರಿನವರಾದ ಕುಸುಮಾ ಅವರ ಪತಿ 2 ವರ್ಷದ ಹಿಂದೆ ತೀರಿಕೊಂಡಿದ್ದು, ಮಕ್ಕಳಿರಲಿಲ್ಲ. ಪುತ್ತೂರಿನಲ್ಲೇ ವಾಸವಿದ್ದ ಕುಸುಮ, 2 ತಿಂಗಳ ಹಿಂದೆ ಹೆಜಮಾಡಿಯ ಸಹೋದರನ ಮನೆಗೆ ಬಂದಿದ್ದರು. ಅಧಿಕ ರಕ್ತದೊತ್ತಡ, ಮಧುಮೇಹ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದರು.
ಬಳಿಕ ಮನೆಯವರು ಮತ್ತು ಆಸುಪಾಸಿನವರು ಎಲ್ಲೆಡೆ ಹುಡುಕಾಡಿದ್ದರೂ ಸಿಕ್ಕಿರಲಿಲ್ಲ. ಮಂಗಳವಾರ ಬೆಳಗ್ಗೆ ಶಿವನಗರ ರೋಹಿತ್ ರಾವ್ ಎಂಬವರ ತೋಟದ ಆವರಣವಿಲ್ಲದ ಬಾವಿಯಲ್ಲಿ ಅವರ ಶವ ಕಂಡುಬಂದಿತ್ತು. ಈ ಸಂದರ್ಭ ಮೂಲ್ಕಿಯ ಆಸಿಫ್ ಆಪತ್ಬಾಂಧವ ನೆರವಿನಿಂದ ಶವವನ್ನು ಮೇಲೆತ್ತಲಾಯಿತು. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Old woman Jumps into well in Padubidri. The deceased has been identified as Kusuma Roa(70).
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm