ಬ್ರೇಕಿಂಗ್ ನ್ಯೂಸ್
28-05-26 02:28 pm HK News Staffer ಕರಾವಳಿ
ಮಂಗಳೂರು, ಮೇ 28: ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ಆಗುತ್ತಿರುವುದರಿಂದ ಹಾಲಿ ಸ್ಪೀಕರ್ ಯು.ಟಿ ಖಾದರ್ ಮುಂದಿನ ಸರ್ಕಾರದಲ್ಲಿ ಡಿಸಿಎಂ ಸ್ಥಾನ ಪಡೆಯಲಿದ್ದಾರೆ ಎಂಬ ಬಗೆಗಿನ ಚರ್ಚೆಗೆ ಸ್ವತಃ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದು ಈಗ ನಾನು ಸ್ಪೀಕರ್ ಆಗಿ ಇದ್ದೇನೆ. ಮುಂದೆ ಏನಾಗುತ್ತೆ ಎಂಬ ಮಾಹಿತಿ ನನಗೂ ಇಲ್ಲ. ಸಮಯ ಅದನ್ನು ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.
ಈಗ ನಾನು ಯಾವುದೇ ರಾಜಕೀಯ ಮಾತನಾಡಲ್ಲ. ಮಾಧ್ಯಮಗಳಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ. ಸಮಯ ಬಂದಾಗ ಗೊತ್ತಾಗುತ್ತದೆ. ಸರ್ಕಾರ ಯಾವಾಗ ಅಧಿವೇಶನ ನಡೆಸಲು ತೀರ್ಮಾನಿಸುತ್ತೆ, ಆಗ ಸುಸೂತ್ರವಾಗಿ ಸದನ ನಡೆಸುತ್ತೇನೆ. ಯಾರು ಯಾರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಆಡಳಿತ ಪಕ್ಷದ ಪ್ರಮುಖರು ತೀರ್ಮಾನ ಮಾಡ್ತಾರೆ.
ನಾನು ಡಿಸಿಎಂ ಆಗಬೇಕೆಂಬ ಪೋಸ್ಟ್ ಅನ್ನು ಯಾರು ಸಹ ಸಾಮಾಜಿಕ ಜಾಲತಾಣದಲ್ಲಿ ಹಾಕಬೇಡಿ. ಈ ಎಲ್ಲಾ ವಿಚಾರಗಳು ಪಕ್ಷಕ್ಕೆ, ಮುಖಂಡರಿಗೆ ಬಿಟ್ಟಿದ್ದು. ಈ ಎಲ್ಲಾ ವಿಚಾರಗಳನ್ನು ನಾನು ಹೇಳಿದ್ರೆ ಗುಟ್ಟು ಉಳಿಯುತ್ತಾ.? ಏನು ಬರ್ತದೆ ಅಂತಾ ನೋಡೋಣ. ಇವತ್ತು ಸಂತೋಷದಿಂದ ಹಬ್ಬವನ್ನು ಆಚರಿಸೋಣ.
ನನಗೆ ನಿಮ್ಮ ಮೂಲಕವೇ ಸಿಹಿ ಸುದ್ದಿ ಬರೋದು. ಬೆಂಗಳೂರಿಗೆ ಹೋಗುವ ಬಗ್ಗೆ ತೀರ್ಮಾನಿಸಿಲ್ಲ. ಇವತ್ತು ಹಬ್ಬ ಇರೋದ್ರಿಂದ ಹಬ್ಬ ಆಚರಿಸೋದು ಇವತ್ತಿನ ನನ್ನ ಕೆಲಸ ಎಂದು ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸ್ಪೀಕರ್ ಯು.ಟಿ ಖಾದರ್, ಈ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm