ಬ್ರೇಕಿಂಗ್ ನ್ಯೂಸ್
02-06-26 01:06 pm HK News Staffer ಕರಾವಳಿ
ಮಂಗಳೂರು, ಜೂನ್ 2: ಡಿಸಿಎಂ ಆಗುವ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇನೆ, ಆದ್ರೆ ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಈಗಲೂ ಸ್ಪೀಕರ್ ಆಗಿಯೇ ಇದ್ದೇನೆ. ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಸ್ಪೀಕರ್ ಯು.ಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.
ಡಿಕೆಶಿ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಸೇರಲು ಭಾರೀ ಪೈಪೋಟಿ ಎದುರಾಗಿರುವ ಹಿನ್ನೆಲೆಯಲ್ಲಿ ಕೇಳಿದ ಪ್ರಶ್ನೆಗೆ, ಸಚಿವ ಸ್ಥಾನ ಯಾರಿಗೆ ಕೊಡಬೇಕು, ಯಾವ ಖಾತೆ ಕೊಡಬೇಕು ಎನ್ನೋದು ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಬಿಟ್ಟಿದ್ದು. ಸ್ಥಾನಮಾನ ಕೊಡೋದಾದರೆ ಈವರೆಗಿನ ನನ್ನ ಕೆಲಸ ನೋಡಿ ಕೊಡುತ್ತಾರೆ.
2023 ರಲ್ಲಿ ಮಂತ್ರಿ ಸ್ಥಾನ ಅಂತ ಇತ್ತು, ಆದ್ರೆ ಸಭಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಅದನ್ನ ನಿಷ್ಠೆಯಿಂದ ನಿಭಾಯಿಸಿದ್ದೇನೆ. ನನಗೆ ಪೋಸ್ಟ್ ಇಂಪೋರ್ಟೆಂಟ್ ಅಲ್ಲ, ವರ್ಕ್ ಇಂಪೋರ್ಟೆಂಟ್. ಸಭಾಧ್ಯಕ್ಷ ಸ್ಥಾನ ಬಿಟ್ಟು ಬಂದ ಮೇಲೆ ರಾಜಕೀಯ ವಿಚಾರದ ಬಗ್ಗೆ ಮಾತನಾಡುತ್ತೇನೆ. ಇಂದು ಮತ್ತೆ ನಾಳೆ ಬೆಂಗಳೂರಿನಲ್ಲಿ ಇರಲಿದ್ದೇನೆ ಎಂದು ಹೇಳಿದರು.
ರಾಜಕೀಯ ಬೇರೆ, ವರಿಷ್ಠ ನಾಯಕರನ್ನು ಭೇಟಿಯಾಗುವ ವಿಚಾರ ಬೇರೆ. ಶಾಸಕರು ಅಂದ ಮೇಲೆ ಹಿತೈಷಿಗಳಾಗಿ ಭೇಟಿಯಾಗುತ್ತೇವೆ ಎಂದು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವವರ ಬಗ್ಗೆ ಪ್ರತಿಕ್ರಿಯಿಸಿದ ಖಾದರ್, ಸದ್ಯ ಸ್ಪೀಕರ್ ಆಗಿ ಖುಷಿಯಿಂದ ಇದ್ದೇನೆ. ಶಾಸಕನಾದವ ಒಮ್ಮೆಯಾದರೂ ಜೀವನದಲ್ಲಿ ಸ್ಪೀಕರ್ ಆಗಬೇಕು. ನಮ್ಮನ್ನು ಇಷ್ಟು ಬೆಳಸಿದ್ದು ಪಕ್ಷ, ಕಾರ್ಯಕರ್ತರು ಮತ್ತು ಮತದಾರರು. ಮೂರು ವರ್ಷ ಸ್ಪೀಕರ್ ಆಗಿ ನನ್ನ ಕರ್ತವ್ಯ ನಿಭಾಯಿಸಿದ್ದೇನೆ. ನನ್ನ ಕೆಲಸ ನೋಡಿ ಬೇರೆ ಜವಾಬ್ದಾರಿ ಕೊಟ್ಟರೆ ನೋಡಿಕೊಳ್ಳುತ್ತೇನೆ ಎಂದು ಮಂಗಳೂರಿನಲ್ಲಿ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm