ಬ್ರೇಕಿಂಗ್ ನ್ಯೂಸ್
06-01-21 07:44 pm Mangaluru Correspondent ಕರಾವಳಿ
ಮಂಗಳೂರು, ಜ.6: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರದ ಅಭ್ಯಾಸ ವರ್ಗದ ಸಮಾರೋಪ ಸಮಾರಂಭ ಶಕ್ತಿನಗರದ ಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದ ಸುಮನಸ ಸಭಾಭವನದಲ್ಲಿ ನಡೆಯಿತು.
ಅಭಾವಿಪ ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ ಸಮಾರೋಪ ಭಾಷಣ ಮಾಡಿ , ವಿದ್ಯಾರ್ಥಿ ಪರಿಷತ್ ಮತ್ತು ಅದರ ಕಾರ್ಯಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು.
ಸಮಾರಂಭದಲ್ಲಿ ವಿಭಾಗ ಪ್ರಮುಖರಾದ ಕೇಶವ ಬಂಗೇರ ಮಂಗಳೂರು ಮಹಾನಗರದ ನೂತನ ಕಾರ್ಯಕಾರಿಣಿ ಘೋಷಿಸಿದರು.
ಮಂಗಳೂರು ಮಹಾನಗರದ ಅಧ್ಯಕ್ಷರಾಗಿ ಶ್ರೀಮತಿ ಭಾರತಿ ಪ್ರಭು ಮರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಉಪನ್ಯಾಸಕರಾದ ಚಂದ್ರಶೇಖರ್, ಯತೀಶ್, ಶ್ರೀನಿವಾಸ್ ಆಯ್ಕೆಯಾದರು.
ಮಂಗಳೂರು ಮಹಾನಗರದ ಕಾರ್ಯದರ್ಶಿಯಾಗಿ ಎಸ್ ಡಿ ಎಂ ಕಾನೂನು ಕಾಲೇಜಿನ ಶ್ರೇಯಸ್ ಶೆಟ್ಟಿ ಆಯ್ಕೆಯಾದರು. ಸಹ ಕಾರ್ಯದರ್ಶಿಗಳಾಗಿ ಶ್ರೇಯಸ್ , ಕಿರಣ್, ಸ್ವಸ್ತಿಕ್, ಆತ್ಮಿಕ ಆಯ್ಕೆಯಾದರು.
ಜಿಲ್ಲಾ ವಿದ್ಯಾರ್ಥಿನಿ ಪ್ರಮುಖ್ ಆಗಿ ಸುಶಾನಾ, ತಾಲೂಕು ಸಂಚಾಲಕರಾಗಿ ನಿಶಾನ್ ಆಳ್ವ , ನಗರ ವಿದ್ಯಾರ್ಥಿನಿ ಪ್ರಮುಖ್ ಶ್ರೀ ಲಕ್ಷ್ಮಿ , ಹಾಸ್ಟೆಲ್ ಪ್ರಮುಖ ಕೀರ್ತನ್ , ಸೇವಾ ಪ್ರಮುಖ್ ಸಂತೋಷ್ , ಕಲಾಮಂಚ್ ಪಮುಕ್ ವಿನ್ಯಾಸ ,ವೃತ್ತಿಪರ ಶಿಕ್ಷಣ ಪ್ರಮುಖ ಶ್ರೀಪಾದ್ ತಂತ್ರಿ , ಸಾಮಾಜಿಕ ಜಾಲತಾಣ ಪ್ರಮುಖ ಆದಿತ್ಯ , ಕಾರ್ಯಾಲಯ ಕಾರ್ಯದರ್ಶಿ ಆದಿತ್ಯ ಶೆಟ್ಟಿ , ಎಸ್.ಎಫ್.ಡಿ ಪ್ರಮುಖ್ ವರುಣ ಸಿಂಗಾಲ ಹೋರಾಟ ಪ್ರಮುಖ್ ಪ್ರಣಾಮ್ ಮತ್ತು ನೀಲೇಶ್ ಆಯ್ಕೆಯಾದರು.
ನೂತನವಾಗಿ ಆಯ್ಕೆಯಾದ ನಗರ ಕಾರ್ಯದರ್ಶಿಗೆ ಈ ಹಿಂದೆ ನಗರ ಕಾರ್ಯದರ್ಶಿಯಾಗಿದ್ದ ಮಣಿಕಂಠ ಕಳಸ ಇವರು ಎಬಿವಿಪಿಯ ಧ್ವಜವನ್ನು ನೀಡುವ ಮೂಲಕ ಜವಾಬ್ದಾರಿ ಹಸ್ತಾಂತರಿಸಿದರು.
ಅ.ಭಾ.ವಿ.ಪ ಹಿರಿಯರಾದ ಡಾ.ಚ.ನ ಶಂಕರರಾಯ ಉಪಸ್ಥಿತರಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am