ಬ್ರೇಕಿಂಗ್ ನ್ಯೂಸ್
06-01-21 07:44 pm Mangaluru Correspondent ಕರಾವಳಿ
ಮಂಗಳೂರು, ಜ.6: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರದ ಅಭ್ಯಾಸ ವರ್ಗದ ಸಮಾರೋಪ ಸಮಾರಂಭ ಶಕ್ತಿನಗರದ ಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದ ಸುಮನಸ ಸಭಾಭವನದಲ್ಲಿ ನಡೆಯಿತು.
ಅಭಾವಿಪ ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ ಸಮಾರೋಪ ಭಾಷಣ ಮಾಡಿ , ವಿದ್ಯಾರ್ಥಿ ಪರಿಷತ್ ಮತ್ತು ಅದರ ಕಾರ್ಯಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು.
ಸಮಾರಂಭದಲ್ಲಿ ವಿಭಾಗ ಪ್ರಮುಖರಾದ ಕೇಶವ ಬಂಗೇರ ಮಂಗಳೂರು ಮಹಾನಗರದ ನೂತನ ಕಾರ್ಯಕಾರಿಣಿ ಘೋಷಿಸಿದರು.
ಮಂಗಳೂರು ಮಹಾನಗರದ ಅಧ್ಯಕ್ಷರಾಗಿ ಶ್ರೀಮತಿ ಭಾರತಿ ಪ್ರಭು ಮರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಉಪನ್ಯಾಸಕರಾದ ಚಂದ್ರಶೇಖರ್, ಯತೀಶ್, ಶ್ರೀನಿವಾಸ್ ಆಯ್ಕೆಯಾದರು.
ಮಂಗಳೂರು ಮಹಾನಗರದ ಕಾರ್ಯದರ್ಶಿಯಾಗಿ ಎಸ್ ಡಿ ಎಂ ಕಾನೂನು ಕಾಲೇಜಿನ ಶ್ರೇಯಸ್ ಶೆಟ್ಟಿ ಆಯ್ಕೆಯಾದರು. ಸಹ ಕಾರ್ಯದರ್ಶಿಗಳಾಗಿ ಶ್ರೇಯಸ್ , ಕಿರಣ್, ಸ್ವಸ್ತಿಕ್, ಆತ್ಮಿಕ ಆಯ್ಕೆಯಾದರು.
ಜಿಲ್ಲಾ ವಿದ್ಯಾರ್ಥಿನಿ ಪ್ರಮುಖ್ ಆಗಿ ಸುಶಾನಾ, ತಾಲೂಕು ಸಂಚಾಲಕರಾಗಿ ನಿಶಾನ್ ಆಳ್ವ , ನಗರ ವಿದ್ಯಾರ್ಥಿನಿ ಪ್ರಮುಖ್ ಶ್ರೀ ಲಕ್ಷ್ಮಿ , ಹಾಸ್ಟೆಲ್ ಪ್ರಮುಖ ಕೀರ್ತನ್ , ಸೇವಾ ಪ್ರಮುಖ್ ಸಂತೋಷ್ , ಕಲಾಮಂಚ್ ಪಮುಕ್ ವಿನ್ಯಾಸ ,ವೃತ್ತಿಪರ ಶಿಕ್ಷಣ ಪ್ರಮುಖ ಶ್ರೀಪಾದ್ ತಂತ್ರಿ , ಸಾಮಾಜಿಕ ಜಾಲತಾಣ ಪ್ರಮುಖ ಆದಿತ್ಯ , ಕಾರ್ಯಾಲಯ ಕಾರ್ಯದರ್ಶಿ ಆದಿತ್ಯ ಶೆಟ್ಟಿ , ಎಸ್.ಎಫ್.ಡಿ ಪ್ರಮುಖ್ ವರುಣ ಸಿಂಗಾಲ ಹೋರಾಟ ಪ್ರಮುಖ್ ಪ್ರಣಾಮ್ ಮತ್ತು ನೀಲೇಶ್ ಆಯ್ಕೆಯಾದರು.
ನೂತನವಾಗಿ ಆಯ್ಕೆಯಾದ ನಗರ ಕಾರ್ಯದರ್ಶಿಗೆ ಈ ಹಿಂದೆ ನಗರ ಕಾರ್ಯದರ್ಶಿಯಾಗಿದ್ದ ಮಣಿಕಂಠ ಕಳಸ ಇವರು ಎಬಿವಿಪಿಯ ಧ್ವಜವನ್ನು ನೀಡುವ ಮೂಲಕ ಜವಾಬ್ದಾರಿ ಹಸ್ತಾಂತರಿಸಿದರು.
ಅ.ಭಾ.ವಿ.ಪ ಹಿರಿಯರಾದ ಡಾ.ಚ.ನ ಶಂಕರರಾಯ ಉಪಸ್ಥಿತರಿದ್ದರು.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am