ಬ್ರೇಕಿಂಗ್ ನ್ಯೂಸ್
06-01-21 07:44 pm Mangaluru Correspondent ಕರಾವಳಿ
ಮಂಗಳೂರು, ಜ.6: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರದ ಅಭ್ಯಾಸ ವರ್ಗದ ಸಮಾರೋಪ ಸಮಾರಂಭ ಶಕ್ತಿನಗರದ ಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದ ಸುಮನಸ ಸಭಾಭವನದಲ್ಲಿ ನಡೆಯಿತು.
ಅಭಾವಿಪ ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ ಸಮಾರೋಪ ಭಾಷಣ ಮಾಡಿ , ವಿದ್ಯಾರ್ಥಿ ಪರಿಷತ್ ಮತ್ತು ಅದರ ಕಾರ್ಯಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು.
ಸಮಾರಂಭದಲ್ಲಿ ವಿಭಾಗ ಪ್ರಮುಖರಾದ ಕೇಶವ ಬಂಗೇರ ಮಂಗಳೂರು ಮಹಾನಗರದ ನೂತನ ಕಾರ್ಯಕಾರಿಣಿ ಘೋಷಿಸಿದರು.
ಮಂಗಳೂರು ಮಹಾನಗರದ ಅಧ್ಯಕ್ಷರಾಗಿ ಶ್ರೀಮತಿ ಭಾರತಿ ಪ್ರಭು ಮರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಉಪನ್ಯಾಸಕರಾದ ಚಂದ್ರಶೇಖರ್, ಯತೀಶ್, ಶ್ರೀನಿವಾಸ್ ಆಯ್ಕೆಯಾದರು.
ಮಂಗಳೂರು ಮಹಾನಗರದ ಕಾರ್ಯದರ್ಶಿಯಾಗಿ ಎಸ್ ಡಿ ಎಂ ಕಾನೂನು ಕಾಲೇಜಿನ ಶ್ರೇಯಸ್ ಶೆಟ್ಟಿ ಆಯ್ಕೆಯಾದರು. ಸಹ ಕಾರ್ಯದರ್ಶಿಗಳಾಗಿ ಶ್ರೇಯಸ್ , ಕಿರಣ್, ಸ್ವಸ್ತಿಕ್, ಆತ್ಮಿಕ ಆಯ್ಕೆಯಾದರು.
ಜಿಲ್ಲಾ ವಿದ್ಯಾರ್ಥಿನಿ ಪ್ರಮುಖ್ ಆಗಿ ಸುಶಾನಾ, ತಾಲೂಕು ಸಂಚಾಲಕರಾಗಿ ನಿಶಾನ್ ಆಳ್ವ , ನಗರ ವಿದ್ಯಾರ್ಥಿನಿ ಪ್ರಮುಖ್ ಶ್ರೀ ಲಕ್ಷ್ಮಿ , ಹಾಸ್ಟೆಲ್ ಪ್ರಮುಖ ಕೀರ್ತನ್ , ಸೇವಾ ಪ್ರಮುಖ್ ಸಂತೋಷ್ , ಕಲಾಮಂಚ್ ಪಮುಕ್ ವಿನ್ಯಾಸ ,ವೃತ್ತಿಪರ ಶಿಕ್ಷಣ ಪ್ರಮುಖ ಶ್ರೀಪಾದ್ ತಂತ್ರಿ , ಸಾಮಾಜಿಕ ಜಾಲತಾಣ ಪ್ರಮುಖ ಆದಿತ್ಯ , ಕಾರ್ಯಾಲಯ ಕಾರ್ಯದರ್ಶಿ ಆದಿತ್ಯ ಶೆಟ್ಟಿ , ಎಸ್.ಎಫ್.ಡಿ ಪ್ರಮುಖ್ ವರುಣ ಸಿಂಗಾಲ ಹೋರಾಟ ಪ್ರಮುಖ್ ಪ್ರಣಾಮ್ ಮತ್ತು ನೀಲೇಶ್ ಆಯ್ಕೆಯಾದರು.
ನೂತನವಾಗಿ ಆಯ್ಕೆಯಾದ ನಗರ ಕಾರ್ಯದರ್ಶಿಗೆ ಈ ಹಿಂದೆ ನಗರ ಕಾರ್ಯದರ್ಶಿಯಾಗಿದ್ದ ಮಣಿಕಂಠ ಕಳಸ ಇವರು ಎಬಿವಿಪಿಯ ಧ್ವಜವನ್ನು ನೀಡುವ ಮೂಲಕ ಜವಾಬ್ದಾರಿ ಹಸ್ತಾಂತರಿಸಿದರು.
ಅ.ಭಾ.ವಿ.ಪ ಹಿರಿಯರಾದ ಡಾ.ಚ.ನ ಶಂಕರರಾಯ ಉಪಸ್ಥಿತರಿದ್ದರು.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm