ಬ್ರೇಕಿಂಗ್ ನ್ಯೂಸ್
06-01-21 07:44 pm Mangaluru Correspondent ಕರಾವಳಿ
ಮಂಗಳೂರು, ಜ.6: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರದ ಅಭ್ಯಾಸ ವರ್ಗದ ಸಮಾರೋಪ ಸಮಾರಂಭ ಶಕ್ತಿನಗರದ ಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದ ಸುಮನಸ ಸಭಾಭವನದಲ್ಲಿ ನಡೆಯಿತು.
ಅಭಾವಿಪ ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ ಸಮಾರೋಪ ಭಾಷಣ ಮಾಡಿ , ವಿದ್ಯಾರ್ಥಿ ಪರಿಷತ್ ಮತ್ತು ಅದರ ಕಾರ್ಯಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು.
ಸಮಾರಂಭದಲ್ಲಿ ವಿಭಾಗ ಪ್ರಮುಖರಾದ ಕೇಶವ ಬಂಗೇರ ಮಂಗಳೂರು ಮಹಾನಗರದ ನೂತನ ಕಾರ್ಯಕಾರಿಣಿ ಘೋಷಿಸಿದರು.
ಮಂಗಳೂರು ಮಹಾನಗರದ ಅಧ್ಯಕ್ಷರಾಗಿ ಶ್ರೀಮತಿ ಭಾರತಿ ಪ್ರಭು ಮರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಉಪನ್ಯಾಸಕರಾದ ಚಂದ್ರಶೇಖರ್, ಯತೀಶ್, ಶ್ರೀನಿವಾಸ್ ಆಯ್ಕೆಯಾದರು.
ಮಂಗಳೂರು ಮಹಾನಗರದ ಕಾರ್ಯದರ್ಶಿಯಾಗಿ ಎಸ್ ಡಿ ಎಂ ಕಾನೂನು ಕಾಲೇಜಿನ ಶ್ರೇಯಸ್ ಶೆಟ್ಟಿ ಆಯ್ಕೆಯಾದರು. ಸಹ ಕಾರ್ಯದರ್ಶಿಗಳಾಗಿ ಶ್ರೇಯಸ್ , ಕಿರಣ್, ಸ್ವಸ್ತಿಕ್, ಆತ್ಮಿಕ ಆಯ್ಕೆಯಾದರು.
ಜಿಲ್ಲಾ ವಿದ್ಯಾರ್ಥಿನಿ ಪ್ರಮುಖ್ ಆಗಿ ಸುಶಾನಾ, ತಾಲೂಕು ಸಂಚಾಲಕರಾಗಿ ನಿಶಾನ್ ಆಳ್ವ , ನಗರ ವಿದ್ಯಾರ್ಥಿನಿ ಪ್ರಮುಖ್ ಶ್ರೀ ಲಕ್ಷ್ಮಿ , ಹಾಸ್ಟೆಲ್ ಪ್ರಮುಖ ಕೀರ್ತನ್ , ಸೇವಾ ಪ್ರಮುಖ್ ಸಂತೋಷ್ , ಕಲಾಮಂಚ್ ಪಮುಕ್ ವಿನ್ಯಾಸ ,ವೃತ್ತಿಪರ ಶಿಕ್ಷಣ ಪ್ರಮುಖ ಶ್ರೀಪಾದ್ ತಂತ್ರಿ , ಸಾಮಾಜಿಕ ಜಾಲತಾಣ ಪ್ರಮುಖ ಆದಿತ್ಯ , ಕಾರ್ಯಾಲಯ ಕಾರ್ಯದರ್ಶಿ ಆದಿತ್ಯ ಶೆಟ್ಟಿ , ಎಸ್.ಎಫ್.ಡಿ ಪ್ರಮುಖ್ ವರುಣ ಸಿಂಗಾಲ ಹೋರಾಟ ಪ್ರಮುಖ್ ಪ್ರಣಾಮ್ ಮತ್ತು ನೀಲೇಶ್ ಆಯ್ಕೆಯಾದರು.
ನೂತನವಾಗಿ ಆಯ್ಕೆಯಾದ ನಗರ ಕಾರ್ಯದರ್ಶಿಗೆ ಈ ಹಿಂದೆ ನಗರ ಕಾರ್ಯದರ್ಶಿಯಾಗಿದ್ದ ಮಣಿಕಂಠ ಕಳಸ ಇವರು ಎಬಿವಿಪಿಯ ಧ್ವಜವನ್ನು ನೀಡುವ ಮೂಲಕ ಜವಾಬ್ದಾರಿ ಹಸ್ತಾಂತರಿಸಿದರು.
ಅ.ಭಾ.ವಿ.ಪ ಹಿರಿಯರಾದ ಡಾ.ಚ.ನ ಶಂಕರರಾಯ ಉಪಸ್ಥಿತರಿದ್ದರು.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm