ಬ್ರೇಕಿಂಗ್ ನ್ಯೂಸ್
06-01-21 08:18 pm Mangaluru Correspondent ಕರಾವಳಿ
ಮಂಗಳೂರು, ಜ.6: ಹೊಚ್ಚ ಹೊಸ ಟಿವಿ ಒಂದೇ ವರ್ಷದಲ್ಲಿ ಹಾಳಾಗಿದ್ದರಿಂದ ಬೇಸತ್ತ ಗ್ರಾಹಕರೊಬ್ಬರು ಲೀಗಲ್ ನೋಟಿಸ್ ಜಾರಿಗೊಳಿಸಿ, ಅದೇ ಕಂಪನಿಯ ಹೊಸ ಟಿವಿ ಪಡೆದ ಪ್ರಕರಣ ಬೆಳಕಿಗೆ ಬಂದಿದೆ.
ಮಂಗಳೂರಿನ ಪ್ರತಿಷ್ಠಿತ ಪತ್ರಿಕೆಯೊಂದರ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಹಕರೊಬ್ಬರು ಕಳೆದ ವರ್ಷ ಹೊಚ್ಚ ಹೊಸ ಸ್ಯಾಮ್ಸಂಗ್ ಟಿವಿಯೊಂದನ್ನು ನಗರದ ಸಿಟಿ ಸೆಂಟರ್ ಮಾಲ್ನಲ್ಲಿ ಇರುವ ರಿಲಯನ್ಸ್ ಡಿಜಿಟಲ್ ಮಳಿಗೆಯಲ್ಲಿ ಖರೀದಿಸಿದ್ದರು. 39 ಸಾವಿರ ರೂ. ಬೆಲೆ ನೀಡಿದ್ದ ಸ್ಯಾಮ್ಸಂಗ್ ಟಿವಿ 10 ತಿಂಗಳಲ್ಲಿ ಕೆಟ್ಟು ಹೋಗಿತ್ತು.
ಈ ಬಗ್ಗೆ ಅವರು ರಿಲಯನ್ಸ್ ಡಿಜಿಟಲ್ಗೆ ದೂರು ಸಲ್ಲಿಸಿದ್ದರು. ಬಳಿಕ ಇದನ್ನು ಸಂಬಂಧಪಟ್ಟ ಸೇವಾ ಕೇಂದ್ರಕ್ಕೆ ರಿಲಯನ್ಸ್ ಮಳಿಗೆಯವರು ಕಳುಹಿಸಿದ್ದರು.
ಆದರೆ, ನಾಲ್ಕು ದಿನದಲ್ಲಿ ಟಿವಿಯನ್ನು ರಿಪೇರಿ ಮಾಡಿಕೊಡುವುದಾಗಿ ಹೇಳಿದ್ದ ಸೇವಾ ಕೇಂದ್ರ ವಾರವಾದರೂ ಈ ಬಗ್ಗೆ ಸ್ಪಂದನೆ ಮಾಡಿರಲಿಲ್ಲ.
ಸಾಕಷ್ಟು ಇಮೇಲ್, ದೂರವಾಣಿ ಕರೆ ಬಳಿಕ ಬೇಸತ್ತ ಗ್ರಾಹಕರು ಸ್ಯಾಮ್ಸಂಗ್ ಮತ್ತು ರಿಲಯನ್ಸ್ ಡಿಜಿಟಲ್ಗೆ ಲೀಗಲ್ ನೋಟಿಸ್ ಜಾರಿಗೊಳಿಸಿದರು. ಜೊತೆಗೆ ಗ್ರಾಹಕ ಕೇಂದ್ರಕ್ಕೆ ದೂರನ್ನೂ ಸಲ್ಲಿಸಿದರು. ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಸ್ಯಾಮ್ ಸಂಗ್ ಕಂಪೆನಿ ಹೊಸ ಟಿವಿಯೊಂದನ್ನು ನೀಡಿ ಇಡೀ ಪ್ರಕರಣಕ್ಕೆ ಸುಖಾಂತ್ಯ ಹಾಡಿದೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am