ಬ್ರೇಕಿಂಗ್ ನ್ಯೂಸ್
06-01-21 08:27 pm Mangaluru Correspondent ಕರಾವಳಿ
ಮಂಗಳೂರು, ಜ.6: ನಗರದ ಪಾಂಡೇಶ್ವರದ ರೈಲ್ವೇ ಗೇಟಿನಲ್ಲಿ ರೈಲು ಬಂದಿರಲಿಲ್ಲ. ಬದಲಿಗೆ, ರೈಲಿನ ಮಾದರಿಯಲ್ಲೇ ಮತ್ತೊಂದು ರಸ್ತೆ ದಾಟುತ್ತಿತ್ತು. ಸ್ಥಳೀಯರು ಇದನ್ನು ಗಮನಿಸಿ, ರಸ್ತೆಯನ್ನು ಒಂದು ಕ್ಷಣ ಬಂದ್ ಮಾಡಿದರು.
ರಾತ್ರಿಯಾಗಿದ್ದರಿಂದ ರೈಲು ಬರದೆ ದಿಢೀರ್ ರಸ್ತೆ ಬಂದ್ ಮಾಡಿದ್ದು ವಾಹನ ಸವಾರರಿಗೆ ಕಿರಿಕಿರಿ ಮಾಡಿತ್ತು. ಸಂಜೆಯ ಧಾವಂತದಲ್ಲಿ ಕೆಲವರು ಹಾರ್ನ್ ಮೊಳಗಿಸಿದರು. ಕೆಲವರು ಏನೆಂದು ಮುಂದೆ ಬಂದು ಅಚ್ಚರಿಯಿಂದ ನೋಡುತ್ತಾ ನಿಂತರು. ನಿಂತವರು ಮಾತ್ರ ಅಚ್ಚರಿಗೊಂಡು ಅಲ್ಲಿಂದ ಕದಲಲಿಲ್ಲ !

ಹೌದು.. ಪಾಂಡೇಶ್ವರದ ರೈಲ್ವೇ ಗೇಟಿನಲ್ಲಿ ಬುಧವಾರ ಸಂಜೆ ಏಳು ಗಂಟೆ ಸುಮಾರಿಗೆ ಹೊಸ ಅತಿಥಿ ಬಂದಿತ್ತು. ನಗರದ ಜನರಿಗೆ ಅಪರೂಪದ ಅತಿಥಿ. ಬೃಹತ್ ಗಾತ್ರದ ಹೆಬ್ಬಾವು ರೈಲ್ವೇ ಗೇಟ್ ಮುಂಭಾಗದಲ್ಲೇ ರಸ್ತೆಯನ್ನು ದಾಟಿತ್ತು. ವಾಹನಗಳ ಭರಾಟೆಯ ಮಧ್ಯೆ ಹೆಬ್ಬಾವು ನಿಶ್ಚಿಂತೆಯಿಂದ ರಸ್ತೆ ದಾಟಿತ್ತು. ಇದನ್ನು ಗಮನಿಸಿದ ಕೆಲವರು ರಸ್ತೆ ತೆರವು ಮಾಡಿಕೊಟ್ಟು ಹಾವು ವಾಹನದ ಅಡಿಗೆ ಬೀಳದಂತೆ ನೋಡಿಕೊಂಡರು.
ಹೆಬ್ಬಾವು ನಿಧಾನಕ್ಕೆ ಗಜಗಾಂಭೀರ್ಯದಲ್ಲಿ ರಸ್ತೆ ದಾಟಿ, ಇನ್ನೊಂದು ಬದಿಗೆ ಸರಿಯಿತು. ಜನ ನೋಡುತ್ತಲೇ ಇದ್ದರು. ಹಿಂದೆ ಇದ್ದ ವಾಹನ ಸವಾರರಿಗೆ ವಿಚಾರ ಗೊತ್ತಾಗುವಾಗ ಹಾವು ಕತ್ತಲಲ್ಲಿ ಮರೆಯಾಗಿತ್ತು.
A Huge python snake was found crossing road near Pandeshwar Railway Track blocking road in Mangalore.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm