ಬ್ರೇಕಿಂಗ್ ನ್ಯೂಸ್
06-01-21 08:27 pm Mangaluru Correspondent ಕರಾವಳಿ
ಮಂಗಳೂರು, ಜ.6: ನಗರದ ಪಾಂಡೇಶ್ವರದ ರೈಲ್ವೇ ಗೇಟಿನಲ್ಲಿ ರೈಲು ಬಂದಿರಲಿಲ್ಲ. ಬದಲಿಗೆ, ರೈಲಿನ ಮಾದರಿಯಲ್ಲೇ ಮತ್ತೊಂದು ರಸ್ತೆ ದಾಟುತ್ತಿತ್ತು. ಸ್ಥಳೀಯರು ಇದನ್ನು ಗಮನಿಸಿ, ರಸ್ತೆಯನ್ನು ಒಂದು ಕ್ಷಣ ಬಂದ್ ಮಾಡಿದರು.
ರಾತ್ರಿಯಾಗಿದ್ದರಿಂದ ರೈಲು ಬರದೆ ದಿಢೀರ್ ರಸ್ತೆ ಬಂದ್ ಮಾಡಿದ್ದು ವಾಹನ ಸವಾರರಿಗೆ ಕಿರಿಕಿರಿ ಮಾಡಿತ್ತು. ಸಂಜೆಯ ಧಾವಂತದಲ್ಲಿ ಕೆಲವರು ಹಾರ್ನ್ ಮೊಳಗಿಸಿದರು. ಕೆಲವರು ಏನೆಂದು ಮುಂದೆ ಬಂದು ಅಚ್ಚರಿಯಿಂದ ನೋಡುತ್ತಾ ನಿಂತರು. ನಿಂತವರು ಮಾತ್ರ ಅಚ್ಚರಿಗೊಂಡು ಅಲ್ಲಿಂದ ಕದಲಲಿಲ್ಲ !

ಹೌದು.. ಪಾಂಡೇಶ್ವರದ ರೈಲ್ವೇ ಗೇಟಿನಲ್ಲಿ ಬುಧವಾರ ಸಂಜೆ ಏಳು ಗಂಟೆ ಸುಮಾರಿಗೆ ಹೊಸ ಅತಿಥಿ ಬಂದಿತ್ತು. ನಗರದ ಜನರಿಗೆ ಅಪರೂಪದ ಅತಿಥಿ. ಬೃಹತ್ ಗಾತ್ರದ ಹೆಬ್ಬಾವು ರೈಲ್ವೇ ಗೇಟ್ ಮುಂಭಾಗದಲ್ಲೇ ರಸ್ತೆಯನ್ನು ದಾಟಿತ್ತು. ವಾಹನಗಳ ಭರಾಟೆಯ ಮಧ್ಯೆ ಹೆಬ್ಬಾವು ನಿಶ್ಚಿಂತೆಯಿಂದ ರಸ್ತೆ ದಾಟಿತ್ತು. ಇದನ್ನು ಗಮನಿಸಿದ ಕೆಲವರು ರಸ್ತೆ ತೆರವು ಮಾಡಿಕೊಟ್ಟು ಹಾವು ವಾಹನದ ಅಡಿಗೆ ಬೀಳದಂತೆ ನೋಡಿಕೊಂಡರು.
ಹೆಬ್ಬಾವು ನಿಧಾನಕ್ಕೆ ಗಜಗಾಂಭೀರ್ಯದಲ್ಲಿ ರಸ್ತೆ ದಾಟಿ, ಇನ್ನೊಂದು ಬದಿಗೆ ಸರಿಯಿತು. ಜನ ನೋಡುತ್ತಲೇ ಇದ್ದರು. ಹಿಂದೆ ಇದ್ದ ವಾಹನ ಸವಾರರಿಗೆ ವಿಚಾರ ಗೊತ್ತಾಗುವಾಗ ಹಾವು ಕತ್ತಲಲ್ಲಿ ಮರೆಯಾಗಿತ್ತು.
A Huge python snake was found crossing road near Pandeshwar Railway Track blocking road in Mangalore.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am