ಬ್ರೇಕಿಂಗ್ ನ್ಯೂಸ್
06-01-21 08:27 pm Mangaluru Correspondent ಕರಾವಳಿ
ಮಂಗಳೂರು, ಜ.6: ನಗರದ ಪಾಂಡೇಶ್ವರದ ರೈಲ್ವೇ ಗೇಟಿನಲ್ಲಿ ರೈಲು ಬಂದಿರಲಿಲ್ಲ. ಬದಲಿಗೆ, ರೈಲಿನ ಮಾದರಿಯಲ್ಲೇ ಮತ್ತೊಂದು ರಸ್ತೆ ದಾಟುತ್ತಿತ್ತು. ಸ್ಥಳೀಯರು ಇದನ್ನು ಗಮನಿಸಿ, ರಸ್ತೆಯನ್ನು ಒಂದು ಕ್ಷಣ ಬಂದ್ ಮಾಡಿದರು.
ರಾತ್ರಿಯಾಗಿದ್ದರಿಂದ ರೈಲು ಬರದೆ ದಿಢೀರ್ ರಸ್ತೆ ಬಂದ್ ಮಾಡಿದ್ದು ವಾಹನ ಸವಾರರಿಗೆ ಕಿರಿಕಿರಿ ಮಾಡಿತ್ತು. ಸಂಜೆಯ ಧಾವಂತದಲ್ಲಿ ಕೆಲವರು ಹಾರ್ನ್ ಮೊಳಗಿಸಿದರು. ಕೆಲವರು ಏನೆಂದು ಮುಂದೆ ಬಂದು ಅಚ್ಚರಿಯಿಂದ ನೋಡುತ್ತಾ ನಿಂತರು. ನಿಂತವರು ಮಾತ್ರ ಅಚ್ಚರಿಗೊಂಡು ಅಲ್ಲಿಂದ ಕದಲಲಿಲ್ಲ !
ಹೌದು.. ಪಾಂಡೇಶ್ವರದ ರೈಲ್ವೇ ಗೇಟಿನಲ್ಲಿ ಬುಧವಾರ ಸಂಜೆ ಏಳು ಗಂಟೆ ಸುಮಾರಿಗೆ ಹೊಸ ಅತಿಥಿ ಬಂದಿತ್ತು. ನಗರದ ಜನರಿಗೆ ಅಪರೂಪದ ಅತಿಥಿ. ಬೃಹತ್ ಗಾತ್ರದ ಹೆಬ್ಬಾವು ರೈಲ್ವೇ ಗೇಟ್ ಮುಂಭಾಗದಲ್ಲೇ ರಸ್ತೆಯನ್ನು ದಾಟಿತ್ತು. ವಾಹನಗಳ ಭರಾಟೆಯ ಮಧ್ಯೆ ಹೆಬ್ಬಾವು ನಿಶ್ಚಿಂತೆಯಿಂದ ರಸ್ತೆ ದಾಟಿತ್ತು. ಇದನ್ನು ಗಮನಿಸಿದ ಕೆಲವರು ರಸ್ತೆ ತೆರವು ಮಾಡಿಕೊಟ್ಟು ಹಾವು ವಾಹನದ ಅಡಿಗೆ ಬೀಳದಂತೆ ನೋಡಿಕೊಂಡರು.
ಹೆಬ್ಬಾವು ನಿಧಾನಕ್ಕೆ ಗಜಗಾಂಭೀರ್ಯದಲ್ಲಿ ರಸ್ತೆ ದಾಟಿ, ಇನ್ನೊಂದು ಬದಿಗೆ ಸರಿಯಿತು. ಜನ ನೋಡುತ್ತಲೇ ಇದ್ದರು. ಹಿಂದೆ ಇದ್ದ ವಾಹನ ಸವಾರರಿಗೆ ವಿಚಾರ ಗೊತ್ತಾಗುವಾಗ ಹಾವು ಕತ್ತಲಲ್ಲಿ ಮರೆಯಾಗಿತ್ತು.
A Huge python snake was found crossing road near Pandeshwar Railway Track blocking road in Mangalore.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am