ಬ್ರೇಕಿಂಗ್ ನ್ಯೂಸ್
06-01-21 08:48 pm Mangaluru Correspondent ಕರಾವಳಿ
ಮಂಗಳೂರು, ಜ.6: ಏಪಲ್ ಕಂಪನಿ ಹೆಸರಲ್ಲಿ ಮೊಬೈಲ್ ಬಿಡಿ ಭಾಗಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ನಗರದ ಸಿಟಿ ಮಾರ್ಕೆಟ್ ಪ್ಲಾಝಾ ಕಟ್ಟಡದ ನಾಲ್ಕು ಮೊಬೈಲ್ ಅಂಗಡಿಗಳ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಮಂಗಳೂರಿನ ಹಂಪನಕಟ್ಟೆಯ ಕೇಂದ್ರ ಮಾರುಕಟ್ಟೆಯ ಮುಂಭಾಗದಲ್ಲಿರುವ ಸಿಟಿ ಮಾರ್ಕೆಟ್ ಕಟ್ಟಡದಲ್ಲಿ ಕಾರ್ಯಾಚರಿಸುವ ಗುಜರಾತ್ ಮೂಲದ ವ್ಯಾಪಾರಿಗಳಿಗೆ ಸೇರಿದ ನಾಲ್ಕು ಮೊಬೈಲ್ ಅಂಗಡಿಗಳಲ್ಲಿ ಏಪಲ್ ಕಂಪನಿಯದ್ದೆಂದು ಹೇಳಿ ನಕಲಿ ಸ್ಪೇರ್ ಪಾರ್ಟ್ ಗಳನ್ನು ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಏಪಲ್ ಕಂಪನಿಗೆ ದೂರು ಹೋಗಿ, ಕಂಪನಿಯವವರು ಪ್ರತಿನಿಧಿಯೊಬ್ಬರನ್ನು ಪರಿಶೀಲನೆಗೆ ಮಂಗಳೂರಿಗೆ ಕಳುಹಿಸಿದ್ದರು.


ಸ್ವತಃ ಪ್ರತಿನಿಧಿ ಗ್ರಾಹಕನ ಸೋಗಿನಲ್ಲಿ ಪರಿಶೀಲನೆ ನಡೆಸಿದಾಗ, ಒಂದೇ ಕಟ್ಟಡದಲ್ಲಿರುವ ನಾಲ್ಕು ಮೊಬೈಲ್ ಅಂಗಡಿಗಳಲ್ಲಿ ಏಪಲ್ ಕಂಪನಿಯ ಒರಿಜಿನಲ್ ಬಿಡಿ ಭಾಗಗಳೆಂದು ಹೇಳಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಈ ಬಗ್ಗೆ ಏಪಲ್ ಕಂಪೆನಿಯ ಪ್ರತಿನಿಧಿ ಬಂದರು ಠಾಣೆಯಲ್ಲಿ ನಾಲ್ಕು ಅಂಗಡಿಗಳ ವಿರುದ್ಧ ಕೇಸು ದಾಖಲಿಸಿದ್ದಾರೆ.
The Apple company has filed a complaint at Bunder Police Station on four shops of City Market for selling fake Spare Parts of Mobile phones in the name of Apple.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am