ಬ್ರೇಕಿಂಗ್ ನ್ಯೂಸ್
06-01-21 08:48 pm Mangaluru Correspondent ಕರಾವಳಿ
ಮಂಗಳೂರು, ಜ.6: ಏಪಲ್ ಕಂಪನಿ ಹೆಸರಲ್ಲಿ ಮೊಬೈಲ್ ಬಿಡಿ ಭಾಗಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ನಗರದ ಸಿಟಿ ಮಾರ್ಕೆಟ್ ಪ್ಲಾಝಾ ಕಟ್ಟಡದ ನಾಲ್ಕು ಮೊಬೈಲ್ ಅಂಗಡಿಗಳ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಮಂಗಳೂರಿನ ಹಂಪನಕಟ್ಟೆಯ ಕೇಂದ್ರ ಮಾರುಕಟ್ಟೆಯ ಮುಂಭಾಗದಲ್ಲಿರುವ ಸಿಟಿ ಮಾರ್ಕೆಟ್ ಕಟ್ಟಡದಲ್ಲಿ ಕಾರ್ಯಾಚರಿಸುವ ಗುಜರಾತ್ ಮೂಲದ ವ್ಯಾಪಾರಿಗಳಿಗೆ ಸೇರಿದ ನಾಲ್ಕು ಮೊಬೈಲ್ ಅಂಗಡಿಗಳಲ್ಲಿ ಏಪಲ್ ಕಂಪನಿಯದ್ದೆಂದು ಹೇಳಿ ನಕಲಿ ಸ್ಪೇರ್ ಪಾರ್ಟ್ ಗಳನ್ನು ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಏಪಲ್ ಕಂಪನಿಗೆ ದೂರು ಹೋಗಿ, ಕಂಪನಿಯವವರು ಪ್ರತಿನಿಧಿಯೊಬ್ಬರನ್ನು ಪರಿಶೀಲನೆಗೆ ಮಂಗಳೂರಿಗೆ ಕಳುಹಿಸಿದ್ದರು.


ಸ್ವತಃ ಪ್ರತಿನಿಧಿ ಗ್ರಾಹಕನ ಸೋಗಿನಲ್ಲಿ ಪರಿಶೀಲನೆ ನಡೆಸಿದಾಗ, ಒಂದೇ ಕಟ್ಟಡದಲ್ಲಿರುವ ನಾಲ್ಕು ಮೊಬೈಲ್ ಅಂಗಡಿಗಳಲ್ಲಿ ಏಪಲ್ ಕಂಪನಿಯ ಒರಿಜಿನಲ್ ಬಿಡಿ ಭಾಗಗಳೆಂದು ಹೇಳಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಈ ಬಗ್ಗೆ ಏಪಲ್ ಕಂಪೆನಿಯ ಪ್ರತಿನಿಧಿ ಬಂದರು ಠಾಣೆಯಲ್ಲಿ ನಾಲ್ಕು ಅಂಗಡಿಗಳ ವಿರುದ್ಧ ಕೇಸು ದಾಖಲಿಸಿದ್ದಾರೆ.
The Apple company has filed a complaint at Bunder Police Station on four shops of City Market for selling fake Spare Parts of Mobile phones in the name of Apple.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am