ಬ್ರೇಕಿಂಗ್ ನ್ಯೂಸ್
06-01-21 08:48 pm Mangaluru Correspondent ಕರಾವಳಿ
ಮಂಗಳೂರು, ಜ.6: ಏಪಲ್ ಕಂಪನಿ ಹೆಸರಲ್ಲಿ ಮೊಬೈಲ್ ಬಿಡಿ ಭಾಗಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ನಗರದ ಸಿಟಿ ಮಾರ್ಕೆಟ್ ಪ್ಲಾಝಾ ಕಟ್ಟಡದ ನಾಲ್ಕು ಮೊಬೈಲ್ ಅಂಗಡಿಗಳ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಮಂಗಳೂರಿನ ಹಂಪನಕಟ್ಟೆಯ ಕೇಂದ್ರ ಮಾರುಕಟ್ಟೆಯ ಮುಂಭಾಗದಲ್ಲಿರುವ ಸಿಟಿ ಮಾರ್ಕೆಟ್ ಕಟ್ಟಡದಲ್ಲಿ ಕಾರ್ಯಾಚರಿಸುವ ಗುಜರಾತ್ ಮೂಲದ ವ್ಯಾಪಾರಿಗಳಿಗೆ ಸೇರಿದ ನಾಲ್ಕು ಮೊಬೈಲ್ ಅಂಗಡಿಗಳಲ್ಲಿ ಏಪಲ್ ಕಂಪನಿಯದ್ದೆಂದು ಹೇಳಿ ನಕಲಿ ಸ್ಪೇರ್ ಪಾರ್ಟ್ ಗಳನ್ನು ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಏಪಲ್ ಕಂಪನಿಗೆ ದೂರು ಹೋಗಿ, ಕಂಪನಿಯವವರು ಪ್ರತಿನಿಧಿಯೊಬ್ಬರನ್ನು ಪರಿಶೀಲನೆಗೆ ಮಂಗಳೂರಿಗೆ ಕಳುಹಿಸಿದ್ದರು.
ಸ್ವತಃ ಪ್ರತಿನಿಧಿ ಗ್ರಾಹಕನ ಸೋಗಿನಲ್ಲಿ ಪರಿಶೀಲನೆ ನಡೆಸಿದಾಗ, ಒಂದೇ ಕಟ್ಟಡದಲ್ಲಿರುವ ನಾಲ್ಕು ಮೊಬೈಲ್ ಅಂಗಡಿಗಳಲ್ಲಿ ಏಪಲ್ ಕಂಪನಿಯ ಒರಿಜಿನಲ್ ಬಿಡಿ ಭಾಗಗಳೆಂದು ಹೇಳಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಈ ಬಗ್ಗೆ ಏಪಲ್ ಕಂಪೆನಿಯ ಪ್ರತಿನಿಧಿ ಬಂದರು ಠಾಣೆಯಲ್ಲಿ ನಾಲ್ಕು ಅಂಗಡಿಗಳ ವಿರುದ್ಧ ಕೇಸು ದಾಖಲಿಸಿದ್ದಾರೆ.
The Apple company has filed a complaint at Bunder Police Station on four shops of City Market for selling fake Spare Parts of Mobile phones in the name of Apple.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am