ಬ್ರೇಕಿಂಗ್ ನ್ಯೂಸ್
06-01-21 08:48 pm Mangaluru Correspondent ಕರಾವಳಿ
ಮಂಗಳೂರು, ಜ.6: ಏಪಲ್ ಕಂಪನಿ ಹೆಸರಲ್ಲಿ ಮೊಬೈಲ್ ಬಿಡಿ ಭಾಗಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ನಗರದ ಸಿಟಿ ಮಾರ್ಕೆಟ್ ಪ್ಲಾಝಾ ಕಟ್ಟಡದ ನಾಲ್ಕು ಮೊಬೈಲ್ ಅಂಗಡಿಗಳ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಮಂಗಳೂರಿನ ಹಂಪನಕಟ್ಟೆಯ ಕೇಂದ್ರ ಮಾರುಕಟ್ಟೆಯ ಮುಂಭಾಗದಲ್ಲಿರುವ ಸಿಟಿ ಮಾರ್ಕೆಟ್ ಕಟ್ಟಡದಲ್ಲಿ ಕಾರ್ಯಾಚರಿಸುವ ಗುಜರಾತ್ ಮೂಲದ ವ್ಯಾಪಾರಿಗಳಿಗೆ ಸೇರಿದ ನಾಲ್ಕು ಮೊಬೈಲ್ ಅಂಗಡಿಗಳಲ್ಲಿ ಏಪಲ್ ಕಂಪನಿಯದ್ದೆಂದು ಹೇಳಿ ನಕಲಿ ಸ್ಪೇರ್ ಪಾರ್ಟ್ ಗಳನ್ನು ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಏಪಲ್ ಕಂಪನಿಗೆ ದೂರು ಹೋಗಿ, ಕಂಪನಿಯವವರು ಪ್ರತಿನಿಧಿಯೊಬ್ಬರನ್ನು ಪರಿಶೀಲನೆಗೆ ಮಂಗಳೂರಿಗೆ ಕಳುಹಿಸಿದ್ದರು.


ಸ್ವತಃ ಪ್ರತಿನಿಧಿ ಗ್ರಾಹಕನ ಸೋಗಿನಲ್ಲಿ ಪರಿಶೀಲನೆ ನಡೆಸಿದಾಗ, ಒಂದೇ ಕಟ್ಟಡದಲ್ಲಿರುವ ನಾಲ್ಕು ಮೊಬೈಲ್ ಅಂಗಡಿಗಳಲ್ಲಿ ಏಪಲ್ ಕಂಪನಿಯ ಒರಿಜಿನಲ್ ಬಿಡಿ ಭಾಗಗಳೆಂದು ಹೇಳಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಈ ಬಗ್ಗೆ ಏಪಲ್ ಕಂಪೆನಿಯ ಪ್ರತಿನಿಧಿ ಬಂದರು ಠಾಣೆಯಲ್ಲಿ ನಾಲ್ಕು ಅಂಗಡಿಗಳ ವಿರುದ್ಧ ಕೇಸು ದಾಖಲಿಸಿದ್ದಾರೆ.
The Apple company has filed a complaint at Bunder Police Station on four shops of City Market for selling fake Spare Parts of Mobile phones in the name of Apple.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm