ಬ್ರೇಕಿಂಗ್ ನ್ಯೂಸ್
06-01-21 08:48 pm Mangaluru Correspondent ಕರಾವಳಿ
ಮಂಗಳೂರು, ಜ.6: ಏಪಲ್ ಕಂಪನಿ ಹೆಸರಲ್ಲಿ ಮೊಬೈಲ್ ಬಿಡಿ ಭಾಗಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ನಗರದ ಸಿಟಿ ಮಾರ್ಕೆಟ್ ಪ್ಲಾಝಾ ಕಟ್ಟಡದ ನಾಲ್ಕು ಮೊಬೈಲ್ ಅಂಗಡಿಗಳ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಮಂಗಳೂರಿನ ಹಂಪನಕಟ್ಟೆಯ ಕೇಂದ್ರ ಮಾರುಕಟ್ಟೆಯ ಮುಂಭಾಗದಲ್ಲಿರುವ ಸಿಟಿ ಮಾರ್ಕೆಟ್ ಕಟ್ಟಡದಲ್ಲಿ ಕಾರ್ಯಾಚರಿಸುವ ಗುಜರಾತ್ ಮೂಲದ ವ್ಯಾಪಾರಿಗಳಿಗೆ ಸೇರಿದ ನಾಲ್ಕು ಮೊಬೈಲ್ ಅಂಗಡಿಗಳಲ್ಲಿ ಏಪಲ್ ಕಂಪನಿಯದ್ದೆಂದು ಹೇಳಿ ನಕಲಿ ಸ್ಪೇರ್ ಪಾರ್ಟ್ ಗಳನ್ನು ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಏಪಲ್ ಕಂಪನಿಗೆ ದೂರು ಹೋಗಿ, ಕಂಪನಿಯವವರು ಪ್ರತಿನಿಧಿಯೊಬ್ಬರನ್ನು ಪರಿಶೀಲನೆಗೆ ಮಂಗಳೂರಿಗೆ ಕಳುಹಿಸಿದ್ದರು.


ಸ್ವತಃ ಪ್ರತಿನಿಧಿ ಗ್ರಾಹಕನ ಸೋಗಿನಲ್ಲಿ ಪರಿಶೀಲನೆ ನಡೆಸಿದಾಗ, ಒಂದೇ ಕಟ್ಟಡದಲ್ಲಿರುವ ನಾಲ್ಕು ಮೊಬೈಲ್ ಅಂಗಡಿಗಳಲ್ಲಿ ಏಪಲ್ ಕಂಪನಿಯ ಒರಿಜಿನಲ್ ಬಿಡಿ ಭಾಗಗಳೆಂದು ಹೇಳಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಈ ಬಗ್ಗೆ ಏಪಲ್ ಕಂಪೆನಿಯ ಪ್ರತಿನಿಧಿ ಬಂದರು ಠಾಣೆಯಲ್ಲಿ ನಾಲ್ಕು ಅಂಗಡಿಗಳ ವಿರುದ್ಧ ಕೇಸು ದಾಖಲಿಸಿದ್ದಾರೆ.
The Apple company has filed a complaint at Bunder Police Station on four shops of City Market for selling fake Spare Parts of Mobile phones in the name of Apple.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm