ಬ್ರೇಕಿಂಗ್ ನ್ಯೂಸ್
07-01-21 11:06 am Mangalore Correspondent ಕರಾವಳಿ
ಮಂಗಳೂರು, ಜ.7 : ದ.ಕ. ಜಿಲ್ಲೆಯಲ್ಲಿ ಹಕ್ಕಿ ಜ್ವರದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯಾರಿ ಸ್ಪಷ್ಟಪಡಿಸಿದ್ದಾರೆ.

ಮಂಗಳೂರು ತಾಲೂಕಿನ ಮಂಜನಾಡಿಯ ಅರಂಗಡಿ ಪ್ರದೇಶದಲ್ಲಿ ಮಂಗಳವಾರ ಐದು ಕಾಗೆಗಳು ಸತ್ತು ಬಿದ್ದಿದ್ದವು. ಕಾಗೆಯೊಂದರ ಕಳೇಬರವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು, ಉಳಿದ ಕಾಗೆಗಳ ಕಳೇಬರವನ್ನು ಗುಂಡಿ ತೋಡಿ ಹೂಳಲು ನಿರ್ದೇಶಿಸಲಾಗಿದೆ. ಸುತ್ತಲಿನ ಪ್ರದೇಶಕ್ಕೆ ಕೀಟನಾಶಕ ಸಿಂಪಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಮಂಜನಾಡಿ ಗ್ರಾಮದಲ್ಲಿ 10,401 ಜನಸಂಖ್ಯೆ ಇದ್ದು, ಈಗಾಗಲೇ ಆಶಾ ಕಾರ್ಯಕರ್ತೆಯರು ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರಿಂದ ಮನೆ ಮನೆ ಸಮೀಕ್ಷೆ ನಡೆಸಲಾಗಿದೆ. ಇದುವರೆಗೂ ಯಾವುದೇ ರೋಗ ಲಕ್ಷಣ ಕಂಡುಬಂದಿಲ್ಲ. ಕರಪತ್ರಗಳ ಮೂಲಕ ಜಾಗೃತಿ ಮೂಡಿಸುವ ಕ್ರಮ ಕೈಗೊಳ್ಳಲಾಗಿದೆ. ವೈದ್ಯಾಧಿಕಾರಿಗಳ ತಂಡವನ್ನು ಪ್ರತಿನಿತ್ಯ ಸ್ಥಳಕ್ಕೆ ಭೇಟಿ ಕೊಟ್ಟದ್ದನ್ನು ಮಾಹಿತಿ ನೀಡಲು ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
The health officer of Mangalore stated that no Bird flu of Crows has been detected After fear gripped up in people of Manjanady as 5 crows died together.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am