ಬ್ರೇಕಿಂಗ್ ನ್ಯೂಸ್
07-01-21 11:14 am Mangalore Correspondent ಕರಾವಳಿ
ಮಂಗಳೂರು, ಜ.7 : ಕ.ರಾ.ರ.ಸಾ. ನಿಗಮದ ವತಿಯಿಂದ ಮಂಗಳೂರಿನಿಂದ ಕುಮಟಾ ಮಾರ್ಗದಲ್ಲಿ ವೋಲ್ವೋ ಸಾರಿಗೆ ಸೌಲಭ್ಯವನ್ನು ಜ.4ರಿಂದ ಪ್ರಾರಂಭಿಸಲಾಗಿದೆ.
ಮಂಗಳೂರಿನಿಂದ ಸಂಜೆ 5 ಗಂಟೆಗೆ ಹೊರಟು ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಹೊನ್ನಾವರ ಮಾರ್ಗವಾಗಿ ರಾತ್ರಿ 9:30ಕ್ಕೆ ಕುಮಟಾ ತಲುಪಲಿದೆ. ಕುಮಟಾದಿಂದ ಮುಂಜಾನೆ 5:30ಕ್ಕೆ ಹೊರಟು ಹೊನ್ನಾವರ, ಭಟ್ಕಳ, ಬೈಂದೂರು,ಕುಂದಾಪುರ, ಉಡುಪಿ ಮಾರ್ಗವಾಗಿ ಬೆಳಗ್ಗೆ 9:30ಕ್ಕೆ ಮಂಗಳೂರು ತಲುಪಲಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದಾಗಿ ನಿಗಮದ ಎಸ್ಒಪಿ ನಿರ್ದೇಶನದಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮಂಗಳೂರು ಕರಾರಸಾಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
kSRTC now announes daily Volvo Bus services from Mangalore to Kumta.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am