ಬ್ರೇಕಿಂಗ್ ನ್ಯೂಸ್
25-06-26 02:39 pm HK News Staffer ಕರಾವಳಿ
ಬೆಂಗಳೂರು, ಜೂನ್ 25: ಸಂಪುಟ ವಿಸ್ತರಣೆ ವಿಳಂಬ ಮತ್ತು ರಾಜ್ಯದಲ್ಲಿ ಮಳೆ ಆವರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಲುವಾಗಿ ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ 3-4 ಜಿಲ್ಲೆಗಳಲ್ಲಿ ಪ್ರಕೃತಿ ವಿಕೋಪ ಮೇಲುಸ್ತುವಾರಿಯಾಗಿ ನೇಮಿಸಿ ರಾಜ್ಯ ಸರಕಾರ ಆದೇಶ ಮಾಡಿದೆ.
ಡಾ.ಜಿ.ಪರಮೇಶ್ವರ್- ತುಮಕೂರು ಮತ್ತು ಚಿತ್ರದುರ್ಗ, ಕೆ.ಎಚ್ ಮುನಿಯಪ್ಪ- ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯನಗರ, ರಾಮಲಿಂಗಾರೆಡ್ಡಿ- ಬೆಂಗಳೂರು ದಕ್ಷಿಣ ಮತ್ತು ಮಂಡ್ಯ, ಎಂ.ಬಿ ಪಾಟೀಲ್- ವಿಜಯಪುರ ಮತ್ತು ಬಾಗಲಕೋಟ, ಕೆಜೆ ಜಾರ್ಜ್ –ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ, ಕೃಷ್ಣ ಭೈರೇಗೌಡ – ಬೆಂಗಳೂರು ನಗರ ಮತ್ತು ಹಾಸನ ಜಿಲ್ಲೆ,
ಈಶ್ವರ ಖಂಡ್ರೆ- ಬೀದರ್ ಮತ್ತು ಗದಗ, ಸತೀಶ್ ಜಾರಕಿಹೊಳಿ- ಬೆಳಗಾವಿ, ಧಾರವಾಡ ಮತ್ತು ಹಾವೇರಿ, ಪ್ರಿಯಾಂಕ ಖರ್ಗೆ- ಕಲಬುರ್ಗಿ ಮತ್ತು ಯಾದಗಿರಿ, ಶರಣಪ್ರಕಾಶ್ ಪಾಟೀಲ್- ರಾಯಚೂರು ಮತ್ತು ಕೊಪ್ಪಳ, ಯುಟಿ ಖಾದರ್- ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಉತ್ತರ ಕನ್ನಡ, ಭೈರತಿ ಸುರೇಶ್ – ಕೋಲಾರ ಮತ್ತು ಚಿಕ್ಕಬಳ್ಳಾಪುರ, ಯತೀಂದ್ರ ಸಿದ್ದರಾಮಯ್ಯ- ಮೈಸೂರು, ಚಾಮರಾಜನಗರ.
ಪೂರ್ತಿ ಸಚಿವ ಸಂಪುಟ ವಿಸ್ತರಣೆ ಆಗದೇ ಇರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರ ನಿಯೋಜನೆ ಆಗಿಲ್ಲ. ಸದ್ಯ ಸಚಿವ ಸ್ಥಾನಕ್ಕಾಗಿ ಹೊಸಬರು ಮತ್ತು ಹಳಬರು ತೀವ್ರ ಲಾಬಿ ನಡೆಸುತ್ತಿರುವುದರಿಂದ ಸಂಪುಟ ವಿಸ್ತರಣೆ ತಡವಾಗುವ ನಿರೀಕ್ಷೆಯಿದೆ. ಈ ಹಿಂದೆ ಪರಿಷತ್ ಚುನಾವಣೆ ಬೆನ್ನಲ್ಲೇ ಸಂಪುಟ ವಿಸ್ತರಣೆ ಆಗಬಹುದು ಎನ್ನುವ ನಿರೀಕ್ಷೆ ಇತ್ತು. ಈ ನಡುವೆ ಮಳೆಗಾಲ ಆವರಿಸಿದ್ದರಿಂದ ತುರ್ತು ಪ್ರಕೃತಿ ವಿಕೋಪ ನಿರ್ವಹಣೆಗಾಗಿ ಹಾಲಿ ಇರುವ ಸಚಿವರಿಗೆ ಎಲ್ಲ ಜಿಲ್ಲೆಗಳನ್ನು ಹಂಚಿಕೆ ಮಾಡಲಾಗಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm