ಬ್ರೇಕಿಂಗ್ ನ್ಯೂಸ್
25-06-26 02:39 pm HK News Staffer ಕರಾವಳಿ
ಬೆಂಗಳೂರು, ಜೂನ್ 25: ಸಂಪುಟ ವಿಸ್ತರಣೆ ವಿಳಂಬ ಮತ್ತು ರಾಜ್ಯದಲ್ಲಿ ಮಳೆ ಆವರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಲುವಾಗಿ ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ 3-4 ಜಿಲ್ಲೆಗಳಲ್ಲಿ ಪ್ರಕೃತಿ ವಿಕೋಪ ಮೇಲುಸ್ತುವಾರಿಯಾಗಿ ನೇಮಿಸಿ ರಾಜ್ಯ ಸರಕಾರ ಆದೇಶ ಮಾಡಿದೆ.
ಡಾ.ಜಿ.ಪರಮೇಶ್ವರ್- ತುಮಕೂರು ಮತ್ತು ಚಿತ್ರದುರ್ಗ, ಕೆ.ಎಚ್ ಮುನಿಯಪ್ಪ- ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯನಗರ, ರಾಮಲಿಂಗಾರೆಡ್ಡಿ- ಬೆಂಗಳೂರು ದಕ್ಷಿಣ ಮತ್ತು ಮಂಡ್ಯ, ಎಂ.ಬಿ ಪಾಟೀಲ್- ವಿಜಯಪುರ ಮತ್ತು ಬಾಗಲಕೋಟ, ಕೆಜೆ ಜಾರ್ಜ್ –ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ, ಕೃಷ್ಣ ಭೈರೇಗೌಡ – ಬೆಂಗಳೂರು ನಗರ ಮತ್ತು ಹಾಸನ ಜಿಲ್ಲೆ,
ಈಶ್ವರ ಖಂಡ್ರೆ- ಬೀದರ್ ಮತ್ತು ಗದಗ, ಸತೀಶ್ ಜಾರಕಿಹೊಳಿ- ಬೆಳಗಾವಿ, ಧಾರವಾಡ ಮತ್ತು ಹಾವೇರಿ, ಪ್ರಿಯಾಂಕ ಖರ್ಗೆ- ಕಲಬುರ್ಗಿ ಮತ್ತು ಯಾದಗಿರಿ, ಶರಣಪ್ರಕಾಶ್ ಪಾಟೀಲ್- ರಾಯಚೂರು ಮತ್ತು ಕೊಪ್ಪಳ, ಯುಟಿ ಖಾದರ್- ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಉತ್ತರ ಕನ್ನಡ, ಭೈರತಿ ಸುರೇಶ್ – ಕೋಲಾರ ಮತ್ತು ಚಿಕ್ಕಬಳ್ಳಾಪುರ, ಯತೀಂದ್ರ ಸಿದ್ದರಾಮಯ್ಯ- ಮೈಸೂರು, ಚಾಮರಾಜನಗರ.
ಪೂರ್ತಿ ಸಚಿವ ಸಂಪುಟ ವಿಸ್ತರಣೆ ಆಗದೇ ಇರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರ ನಿಯೋಜನೆ ಆಗಿಲ್ಲ. ಸದ್ಯ ಸಚಿವ ಸ್ಥಾನಕ್ಕಾಗಿ ಹೊಸಬರು ಮತ್ತು ಹಳಬರು ತೀವ್ರ ಲಾಬಿ ನಡೆಸುತ್ತಿರುವುದರಿಂದ ಸಂಪುಟ ವಿಸ್ತರಣೆ ತಡವಾಗುವ ನಿರೀಕ್ಷೆಯಿದೆ. ಈ ಹಿಂದೆ ಪರಿಷತ್ ಚುನಾವಣೆ ಬೆನ್ನಲ್ಲೇ ಸಂಪುಟ ವಿಸ್ತರಣೆ ಆಗಬಹುದು ಎನ್ನುವ ನಿರೀಕ್ಷೆ ಇತ್ತು. ಈ ನಡುವೆ ಮಳೆಗಾಲ ಆವರಿಸಿದ್ದರಿಂದ ತುರ್ತು ಪ್ರಕೃತಿ ವಿಕೋಪ ನಿರ್ವಹಣೆಗಾಗಿ ಹಾಲಿ ಇರುವ ಸಚಿವರಿಗೆ ಎಲ್ಲ ಜಿಲ್ಲೆಗಳನ್ನು ಹಂಚಿಕೆ ಮಾಡಲಾಗಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm