ಬ್ರೇಕಿಂಗ್ ನ್ಯೂಸ್
07-01-21 11:30 am Mangalore Correspondent ಕರಾವಳಿ
ಮಂಗಳೂರು, ಜ.7 : ತುಳುನಾಡಿನ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ರೀತಿಯಲ್ಲಿ ದೈವಗಳ ಫೋಟೊ, ವೀಡಿಯೊಗಳನ್ನು ಎಡಿಟ್ ಮಾಡಿ ಅಸಂಖ್ಯಾತ ದೈವ ಭಕ್ತರ ಧಾರ್ಮಿಕ ನಂಬಿಕೆಗಳಿಗೆ ನೋವು ಉಂಟು ಮಾಡಲಾಗುತ್ತಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು "ಯುವ ತುಳುನಾಡ್ ಕುಡ್ಲ" ಸಂಘಟನೆ ಪೊಲೀಸ್ ದೂರು ದಾಖಲಿಸಿದೆ.
ದೈವಗಳ ಪೋಟೊಗಳನ್ನು ಅಸಭ್ಯವಾಗಿ ಎಡಿಟ್ ಮಾಡುವುದು, ದೈವಗಳ ಬಗ್ಗೆ ತಮ್ಮದೇ ಕಲ್ಪನೆಯಲ್ಲಿ ಚಿತ್ರ ಬಿಡಿಸುವುದು, ದೈವ ನರ್ತನಗಳ ವೀಡಿಯೊಗಳಿಗೆ ಸಿನಿಮಾ ಹಾಡುಗಳು, DJ ಹಾಡು ಹಾಕಿ ಎಡಿಟ್ ಮಾಡುವುದು, ಅಗತ್ಯವಿಲ್ಲದ ಭಂಗಿಯಲ್ಲಿ ದೈವದ ಫೋಟೊ ತೆಗೆಯುವುದು, ಸಂದಿ, ಪಾಡ್ದನ, ಬೀರಗಳಲ್ಲಿ ಇಲ್ಲದ ಕಥೆ ಕಟ್ಟಿ ಅದಕ್ಕೆ ತಕ್ಕುದಾದ ವೀಡಿಯೊಗಳನ್ನು ಮಾಡಿ ನಂಬಿಕೆಗೆ ನೋವುಂಟು ಮಾಡುವ ಕೃತ್ಯಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಪೇಜ್, ಗ್ರೂಪ್, ಖಾತೆಗಳ ವಿರುದ್ಧ ದೂರು ಸಲ್ಲಿಸಲಾಗಿದೆ.
ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಯುವ "ತುಳುನಾಡ್ ® ಕುಡ್ಲ" ಸಂಘಟನೆ ಮಂಗಳೂರು ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಸೈಬರ್ ಕ್ರೈಮ್ ಸ್ಟೇಷನ್ ಹಾಗೂ ಮಂಗಳೂರು ನಗರದ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ದೂರು ಸಲ್ಲಿಸಿದೆ.
ಈ ಸಂದರ್ಭ ಸಂಘಟನೆಯ ಅಧ್ಯಕ್ಷ ರೋಶನ್ ರೆನಾಲ್ಡ್, ಗೌರವಾಧ್ಯಕ್ಷ ಯಾದವ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ರಿತೇಶ್ ಡಿಸೋಜ, ಖಜಾಂಚಿ ರಕ್ಷಣ್ ಪೂಜಾರಿ, ಸಂಚಾಲಕ ಸನತ್, ಸದಸ್ಯರಾದ ಸಂತೋಷ್ ಶೆಟ್ಟಿ, ಸುಜಿತ್ ರಾಜ್ ಉಜಿರೆ ಉಪಸ್ಥಿತರಿದ್ದರು.
The police commissioner of Mangalore N Shashi Kumar has warned of strict action against those who Morph Photos of God and hurt religious beliefs.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am