ಬ್ರೇಕಿಂಗ್ ನ್ಯೂಸ್
07-01-21 11:30 am Mangalore Correspondent ಕರಾವಳಿ
ಮಂಗಳೂರು, ಜ.7 : ತುಳುನಾಡಿನ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ರೀತಿಯಲ್ಲಿ ದೈವಗಳ ಫೋಟೊ, ವೀಡಿಯೊಗಳನ್ನು ಎಡಿಟ್ ಮಾಡಿ ಅಸಂಖ್ಯಾತ ದೈವ ಭಕ್ತರ ಧಾರ್ಮಿಕ ನಂಬಿಕೆಗಳಿಗೆ ನೋವು ಉಂಟು ಮಾಡಲಾಗುತ್ತಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು "ಯುವ ತುಳುನಾಡ್ ಕುಡ್ಲ" ಸಂಘಟನೆ ಪೊಲೀಸ್ ದೂರು ದಾಖಲಿಸಿದೆ.
ದೈವಗಳ ಪೋಟೊಗಳನ್ನು ಅಸಭ್ಯವಾಗಿ ಎಡಿಟ್ ಮಾಡುವುದು, ದೈವಗಳ ಬಗ್ಗೆ ತಮ್ಮದೇ ಕಲ್ಪನೆಯಲ್ಲಿ ಚಿತ್ರ ಬಿಡಿಸುವುದು, ದೈವ ನರ್ತನಗಳ ವೀಡಿಯೊಗಳಿಗೆ ಸಿನಿಮಾ ಹಾಡುಗಳು, DJ ಹಾಡು ಹಾಕಿ ಎಡಿಟ್ ಮಾಡುವುದು, ಅಗತ್ಯವಿಲ್ಲದ ಭಂಗಿಯಲ್ಲಿ ದೈವದ ಫೋಟೊ ತೆಗೆಯುವುದು, ಸಂದಿ, ಪಾಡ್ದನ, ಬೀರಗಳಲ್ಲಿ ಇಲ್ಲದ ಕಥೆ ಕಟ್ಟಿ ಅದಕ್ಕೆ ತಕ್ಕುದಾದ ವೀಡಿಯೊಗಳನ್ನು ಮಾಡಿ ನಂಬಿಕೆಗೆ ನೋವುಂಟು ಮಾಡುವ ಕೃತ್ಯಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಪೇಜ್, ಗ್ರೂಪ್, ಖಾತೆಗಳ ವಿರುದ್ಧ ದೂರು ಸಲ್ಲಿಸಲಾಗಿದೆ.
ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಯುವ "ತುಳುನಾಡ್ ® ಕುಡ್ಲ" ಸಂಘಟನೆ ಮಂಗಳೂರು ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಸೈಬರ್ ಕ್ರೈಮ್ ಸ್ಟೇಷನ್ ಹಾಗೂ ಮಂಗಳೂರು ನಗರದ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ದೂರು ಸಲ್ಲಿಸಿದೆ.
ಈ ಸಂದರ್ಭ ಸಂಘಟನೆಯ ಅಧ್ಯಕ್ಷ ರೋಶನ್ ರೆನಾಲ್ಡ್, ಗೌರವಾಧ್ಯಕ್ಷ ಯಾದವ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ರಿತೇಶ್ ಡಿಸೋಜ, ಖಜಾಂಚಿ ರಕ್ಷಣ್ ಪೂಜಾರಿ, ಸಂಚಾಲಕ ಸನತ್, ಸದಸ್ಯರಾದ ಸಂತೋಷ್ ಶೆಟ್ಟಿ, ಸುಜಿತ್ ರಾಜ್ ಉಜಿರೆ ಉಪಸ್ಥಿತರಿದ್ದರು.
The police commissioner of Mangalore N Shashi Kumar has warned of strict action against those who Morph Photos of God and hurt religious beliefs.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm