ಬ್ರೇಕಿಂಗ್ ನ್ಯೂಸ್
27-06-26 02:44 pm HK News Staffer ಕರಾವಳಿ
ಮಂಗಳೂರು, ಜೂನ್ 27: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅವಹೇಳನ ಮಾಡಬಾರದೆಂಬ ಕೋರ್ಟ್ ಮಧ್ಯಂತರ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಸೌಜನ್ಯಾ ಪರ ಹೋರಾಟಗಾರ ವಿಠಲ ಗೌಡ ಅವರನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸುವಂತೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ಮಾಡಿದೆ.
ಹೆಗ್ಗಡೆಯವರ ಬಗ್ಗೆ ಮತ್ತು ಕ್ಷೇತ್ರದ ಬಗ್ಗೆ ಅಗೌರವ ಮೂಡಿಸುವ ರೀತಿ ಹೇಳಿಕೆ ನೀಡಬಾರದೆಂದು 2023ರಲ್ಲಿ ಹೊರಡಿಸಿದ್ದ ಆದೇಶವನ್ನು ಉಲ್ಲಂಘಿಸಿದ್ದಾರೆಂದು ಧರ್ಮಸ್ಥಳ ಪರವಾಗಿ ಶೀನಪ್ಪ ಮೂಲ್ಯ ಕೋರ್ಟಿಗೆ ಅಪೀಲು ಮಾಡಿದ್ದು ಇದರಂತೆ ವಿಠಲ ಗೌಡ ಅವರಿಗೆ 30 ದಿನಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಮಾಡಿದೆ. ಇದರ ಬೆನ್ನಲ್ಲೇ ವಿಠಲ್ ಗೌಡ ತಲೆಮರೆಸಿಕೊಂಡಿದ್ದು ಜೂನ್ 30ರ ಒಳಗೆ ಬಂಧಿಸಿ ಕೋರ್ಟಿಗೆ ಹಾಜರುಪಡಿಸುವಂತೆ ಪೊಲೀಸರಿಗೆ ಆದೇಶ ಮಾಡಿದೆ.
ಇದರಂತೆ, ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ವಿಠಲ ಗೌಡ ಬಂಧನಕ್ಕೆ ವಾರಂಟ್ ಜಾರಿ ಮಾಡಿದೆ. ಬೆಳ್ತಂಗಡಿ ಮತ್ತು ಧರ್ಮಸ್ಥಳದ ಠಾಣೆಯ ಪೊಲೀಸರ ನೆರವಿನೊಂದಿಗೆ ವಿಠ್ಠಲ ಗೌಡ ಬಂಧನಕ್ಕಾಗಿ ಬೆಂಗಳೂರು ಕೋರ್ಟ್ ಪೊಲೀಸರು ಶೋಧ ನಡೆಸಿದ್ದಾರೆ. ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ವಿಠಲ ಗೌಡ ಕಳೆದ ನಾಲ್ಕು ತಿಂಗಳಿಂದ ಮನೆಗೆ ಬಾರದೆ ತಲೆಮರೆಸಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ವಿಠ್ಠಲ ಗೌಡ ಮನೆ, ಕುಸುಮಾವತಿ ನಿವಾಸಕ್ಕೆ ಕೋರ್ಟ್ ಅಧಿಕಾರಿಗಳ ಭೇಟಿ ನೀಡಿದ್ದು ವಾರಂಟ್ ಆದೇಶವನ್ನು ನೀಡಿದ್ದಾರೆ. ಉಜಿರೆ ಪರಿಸರದಲ್ಲಿ ವಿಠ್ಠಲ ಗೌಡ ಇರುವ ಬಗ್ಗೆ ಮಾಹಿತಿ ಆಧರಿಸಿ ದಿಢೀರ್ ಉಜಿರೆಗೆ ಆಗಮಿಸಿ ಶೋಧ ನಡೆಸಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm