ಬ್ರೇಕಿಂಗ್ ನ್ಯೂಸ್
07-01-21 11:41 am Udupi Correspondent ಕರಾವಳಿ
ಉಡುಪಿ, ಜ.7: ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯ ಮಧ್ಯೆ ಬ್ರಹ್ಮಾವರದಲ್ಲಿ ಸಿಡಿಲು ಬಡಿದು ಹೋಟೆಲ್ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಬ್ರಹ್ಮಾವರ ಆಕಾಶವಾಣಿ ಟವರ್ ಸಮೀಪವಿರುವ ಸಪ್ತಮಿ ಹೋಟೆಲ್ ಬೆಂಕಿಗಾಹುತಿಯಾಗಿದ್ದು ಜನ ನೋಡ ನೋಡುತ್ತಲೇ ಧಗಧಗಿಸಿ ಉರಿಯತೊಡಗಿದೆ. ಇಡೀ ಹೊಟೇಲ್ ಕಟ್ಟಡ ಉರಿದು ಬೆಂಕಿಯ ಕೆನ್ನಾಲಿಗೆಯಲ್ಲಿ ಸಂಪೂರ್ಣ ಭಸ್ಮವಾಗಿದೆ.
ರಾತ್ರಿ ಹತ್ತು ಗಂಟೆ ಸುಮಾರಿಗೆ ಬೆಂಕಿ ಹತ್ತಿಕೊಂಡಿದ್ದು ಅದಕ್ಕೂ ಮೊದಲೇ ಭಾರೀ ಮಳೆಯ ಕಾರಣ ಹೊಟೇಲ್ ಬಂದ್ ಮಾಡಲಾಗಿತ್ತು. ಬಳಿಕ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಮಾಡಿದೆ. ಅಗ್ನಿ ಶಾಮಕ ದಳದ ಕಾರ್ಯಾಚರಣೆಯಿಂದ ಇನ್ನಷ್ಟು ಕಟ್ಟಡಗಳಿಗೆ ಬೆಂಕಿ ಹರಡುವುದು ತಪ್ಪಿದೆ.
ರೆಫ್ರಿಜರೇಟರ್ ಶಾರ್ಟ್ ಸರ್ಕಿಟ್ ಆಗಿ ಕಂಪ್ರೇಸರ್ ಸಿಡಿದು ಇಡೀ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ಘಟನೆ ಸಂದರ್ಭದಲ್ಲಿ ಜನರು ಯಾರು ಇಲ್ಲದ ಕಾರಣ ಯಾವುದೇ ಸಾವು- ನೋವು ಆಗಿಲ್ಲ.
Video:
Due to heavy rains and lightning led to a major accident in a hotel in Brahmavar. The mishap is believed to have taken place around 8 to 8.30 pm Wednesday, January 6.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am