ಬ್ರೇಕಿಂಗ್ ನ್ಯೂಸ್
07-01-21 11:41 am Udupi Correspondent ಕರಾವಳಿ
ಉಡುಪಿ, ಜ.7: ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯ ಮಧ್ಯೆ ಬ್ರಹ್ಮಾವರದಲ್ಲಿ ಸಿಡಿಲು ಬಡಿದು ಹೋಟೆಲ್ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಬ್ರಹ್ಮಾವರ ಆಕಾಶವಾಣಿ ಟವರ್ ಸಮೀಪವಿರುವ ಸಪ್ತಮಿ ಹೋಟೆಲ್ ಬೆಂಕಿಗಾಹುತಿಯಾಗಿದ್ದು ಜನ ನೋಡ ನೋಡುತ್ತಲೇ ಧಗಧಗಿಸಿ ಉರಿಯತೊಡಗಿದೆ. ಇಡೀ ಹೊಟೇಲ್ ಕಟ್ಟಡ ಉರಿದು ಬೆಂಕಿಯ ಕೆನ್ನಾಲಿಗೆಯಲ್ಲಿ ಸಂಪೂರ್ಣ ಭಸ್ಮವಾಗಿದೆ.

ರಾತ್ರಿ ಹತ್ತು ಗಂಟೆ ಸುಮಾರಿಗೆ ಬೆಂಕಿ ಹತ್ತಿಕೊಂಡಿದ್ದು ಅದಕ್ಕೂ ಮೊದಲೇ ಭಾರೀ ಮಳೆಯ ಕಾರಣ ಹೊಟೇಲ್ ಬಂದ್ ಮಾಡಲಾಗಿತ್ತು. ಬಳಿಕ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಮಾಡಿದೆ. ಅಗ್ನಿ ಶಾಮಕ ದಳದ ಕಾರ್ಯಾಚರಣೆಯಿಂದ ಇನ್ನಷ್ಟು ಕಟ್ಟಡಗಳಿಗೆ ಬೆಂಕಿ ಹರಡುವುದು ತಪ್ಪಿದೆ.
ರೆಫ್ರಿಜರೇಟರ್ ಶಾರ್ಟ್ ಸರ್ಕಿಟ್ ಆಗಿ ಕಂಪ್ರೇಸರ್ ಸಿಡಿದು ಇಡೀ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ಘಟನೆ ಸಂದರ್ಭದಲ್ಲಿ ಜನರು ಯಾರು ಇಲ್ಲದ ಕಾರಣ ಯಾವುದೇ ಸಾವು- ನೋವು ಆಗಿಲ್ಲ.
Video:
Due to heavy rains and lightning led to a major accident in a hotel in Brahmavar. The mishap is believed to have taken place around 8 to 8.30 pm Wednesday, January 6.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am