ಬ್ರೇಕಿಂಗ್ ನ್ಯೂಸ್
07-01-21 11:41 am Udupi Correspondent ಕರಾವಳಿ
ಉಡುಪಿ, ಜ.7: ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯ ಮಧ್ಯೆ ಬ್ರಹ್ಮಾವರದಲ್ಲಿ ಸಿಡಿಲು ಬಡಿದು ಹೋಟೆಲ್ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಬ್ರಹ್ಮಾವರ ಆಕಾಶವಾಣಿ ಟವರ್ ಸಮೀಪವಿರುವ ಸಪ್ತಮಿ ಹೋಟೆಲ್ ಬೆಂಕಿಗಾಹುತಿಯಾಗಿದ್ದು ಜನ ನೋಡ ನೋಡುತ್ತಲೇ ಧಗಧಗಿಸಿ ಉರಿಯತೊಡಗಿದೆ. ಇಡೀ ಹೊಟೇಲ್ ಕಟ್ಟಡ ಉರಿದು ಬೆಂಕಿಯ ಕೆನ್ನಾಲಿಗೆಯಲ್ಲಿ ಸಂಪೂರ್ಣ ಭಸ್ಮವಾಗಿದೆ.

ರಾತ್ರಿ ಹತ್ತು ಗಂಟೆ ಸುಮಾರಿಗೆ ಬೆಂಕಿ ಹತ್ತಿಕೊಂಡಿದ್ದು ಅದಕ್ಕೂ ಮೊದಲೇ ಭಾರೀ ಮಳೆಯ ಕಾರಣ ಹೊಟೇಲ್ ಬಂದ್ ಮಾಡಲಾಗಿತ್ತು. ಬಳಿಕ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಮಾಡಿದೆ. ಅಗ್ನಿ ಶಾಮಕ ದಳದ ಕಾರ್ಯಾಚರಣೆಯಿಂದ ಇನ್ನಷ್ಟು ಕಟ್ಟಡಗಳಿಗೆ ಬೆಂಕಿ ಹರಡುವುದು ತಪ್ಪಿದೆ.
ರೆಫ್ರಿಜರೇಟರ್ ಶಾರ್ಟ್ ಸರ್ಕಿಟ್ ಆಗಿ ಕಂಪ್ರೇಸರ್ ಸಿಡಿದು ಇಡೀ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ಘಟನೆ ಸಂದರ್ಭದಲ್ಲಿ ಜನರು ಯಾರು ಇಲ್ಲದ ಕಾರಣ ಯಾವುದೇ ಸಾವು- ನೋವು ಆಗಿಲ್ಲ.
Video:
Due to heavy rains and lightning led to a major accident in a hotel in Brahmavar. The mishap is believed to have taken place around 8 to 8.30 pm Wednesday, January 6.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm