ಬ್ರೇಕಿಂಗ್ ನ್ಯೂಸ್
07-01-21 01:05 pm Mangalore Correspondent ಕರಾವಳಿ
ಉಳ್ಳಾಲ, ಜ.7 : ತೊಕ್ಕೊಟ್ಟು ಒಳಪೇಟೆಯ ಹಳೆಯ ಮೀನು ಮಾರುಕಟ್ಟೆ ಒಡೆದು ನೂತನ ಮಾರುಕಟ್ಟೆ ಕಾಮಗಾರಿ ನಡೆಸಲಾಗುತ್ತಿದೆ. ಈ ಮಧ್ಯೆ ಮಾರುಕಟ್ಟೆಗೆ ತಾಗಿಕೊಂಡಿರುವ ರೈಲ್ವೇ ಇಲಾಖೆಗೆ ಸೇರಿರುವ ಪ್ರದೇಶದಲ್ಲಿ ಮೂರು ಅಕ್ರಮ ಭೀಪ್ ಸ್ಟಾಲ್ ಗಳನ್ನು ಹಾಕಲಾಗಿದ್ದು ರಾಜಾರೋಷವಾಗಿ ವಹಿವಾಟು ನಡೆಸುತ್ತಿದ್ದು ಇದನ್ನು ಕೂಡಲೇ ತೆರವುಗೊಳಿಸಬೇಕೆಂದು ಆಗ್ರಹಿಸಿ ವಿಶ್ವಹಿಂದೂ ಪರಿಷತ್, ಬಜರಂಗದಳ ಘಟಕದ ಪದಾಧಿಕಾರಿಗಳು ಉಳ್ಳಾಲ ನಗರಸಭೆ ಆಯುಕ್ತರು ಮತ್ತು ಉಳ್ಳಾಲ ಠಾಣಾಧಿಕಾರಿಗೆ ದೂರು ನೀಡಿದ್ದಾರೆ.


ರೈಲ್ವೇ ಹಳಿಯ ಬದಿಯಲ್ಲೇ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ವ್ಯಾಪಾರ ನಡೆಸುತ್ತಿದ್ದು ಭೀಪ್ ಸ್ಟಾಲ್ ಗಳನ್ನು ಕೂಡಲೇ ತೆರವುಗೊಳಿಸುವಂತೆ ಆಗ್ರಹಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳದ ಉಳ್ಳಾಲ ಪ್ರಖಂಡ ಪದಾಧಿಕಾರಿಗಳು ಉಳ್ಳಾಲ ನಗರಸಭಾ ಆಯುಕ್ತರಾದ ರಾಯಪ್ಪ ಮತ್ತು ಉಳ್ಳಾಲ ಪೊಲೀಸ್ ಠಾಣಾ ಪಿಐ ಸಂದೀಪ್ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ.

ವಿಶ್ವ ಹಿಂದೂ ಪರಿಷತ್ , ಬಜರಂಗದಳದ ಉಳ್ಳಾಲ ನಗರ ಪ್ರಖಂಡ ಸಂಚಾಲಕರಾದ ಅರ್ಜುನ್ ಮಾಡೂರ್, ಜಿಲ್ಲಾ ಸಹಗೋರಕ್ಷ ಪ್ರಮುಖರಾದ ಪವಿತ್ರ ಕೆರೆಬೈಲ್, ಉಳ್ಳಾಲ ಪ್ರಖಂಡ ಗೋರಕ್ಷಾ ಪ್ರಮುಖರಾದ ರಕ್ಷಿತ್ ತೊಕ್ಕೊಟ್ಟು, ಸಾಪ್ತಾಹಿಕ ಪ್ರಮುಖರಾದ ಕೌಶಿಕ್ ಉಳ್ಳಾಲ ಬೈಲ್ ಇದ್ದರು.
Bajarnag Dal members have demanded the removal of illegal Beef stalls present in Ullal, Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm