ಬ್ರೇಕಿಂಗ್ ನ್ಯೂಸ್
07-01-21 01:57 pm Mangalore Correspondent ಕರಾವಳಿ
ಉಳ್ಳಾಲ, ಜ.7 : ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ತಲಪಾಡಿ ಬಳಿಯ ಉಚ್ಚಿಲದ ಅಂಡರ್ ಪಾಸ್ ಮತ್ತು ಸರ್ವಿಸ್ ರಸ್ತೆ ಜಲಾವೃತವಾಗಿದ್ದು , ಹೆದ್ದಾರಿ ಪ್ರಾಧಿಕಾರ ಮತ್ತು ನವಯುಗ ಕಂಪನಿಯ ನಿರ್ಲಕ್ಷ್ಯದ ಕಾಮಗಾರಿಯನ್ನು ಖಂಡಿಸಿ ಉಚ್ಚಿಲ ನಾಗರಿಕರು ಸರ್ವಿಸ್ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.


ಹೆದ್ದಾರಿ ಅಂಚಿನಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಅಂಡರ್ ಪಾಸ್ ಜಲಾವೃತವಾಗಲು ಕಾರಣವಾಗಿದೆ. ಅಂಡರ್ ಪಾಸ್ ಬಳಿಯ ಮತ್ತೊಂದು ಬದಿಯಲ್ಲೂ ಸರ್ವಿಸ್ ರಸ್ತೆಯನ್ನು ಕಲ್ಪಿಸಿಲ್ಲ. ಸಂಬಂಧ ಪಟ್ಟ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಬರಲು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.


ಉಳ್ಳಾಲ ಪೊಲೀಸ್ ಠಾಣೆಯ ಪಿಎಸ್ ಐ ಪ್ರದೀಪ್ ಅವರು ಸ್ಥಳದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ.


ಸ್ಥಳೀಯ ಮುಖಂಡರಾದ ಅಬ್ದುಲ್ ಸಲಾಂ ಯು, ಅಬ್ದುಲ್ ನಾಸಿರ್, ಅಬ್ದುಲ್ ಸಲಾಂ ಜಿ, ಯು.ಬಿ.ಎಂ ರಹೀಂ, ಮೌಸಿನ್ ರಹಿಮಾನ್, ತಲಪಾಡಿ ಗ್ರಾಪಂ ಸದಸ್ಯರಾದ ಝಾಹಿರ್, ಶಾಫಿ ಮೊದಲಾದವರು ಇದ್ದಾರೆ.
Uchiha Residents protest on-road as Rain Water blocks underpass creating Havoc for the public.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm