ಬ್ರೇಕಿಂಗ್ ನ್ಯೂಸ್
09-07-26 11:09 pm HK News Desk ಕರಾವಳಿ
ಮಂಗಳೂರು, ಜುಲೈ 9 ಸುರತ್ಕಲ್ ಬಳಿಯ ಮಸೀದಿಯೊಂದಕ್ಕೆ ಏಕಾಏಕಿ ನುಗ್ಗಿ ಅಲ್ಲಿನ ಮದ್ರಸಾ ಉಸ್ತಾದ್ ಗೆ ಹಲ್ಲೆಗೈದು ಬಹಿರಂಗವಾಗಿ ಕೊಲೆ ಬೆದರಿಕೆ ಒಡ್ಡಿದ ಘಟನೆಯ ವಿಡಿಯೋ ವೈರಲ್ ಆಗಿದ್ದು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಬಳಿಯ ಕಾಟಿಪಳ್ಳದ ಅಲ್ ಬದ್ರಿಯಾ ಮದರಸದಲ್ಲಿ ಘಟನೆ ನಡೆದಿದ್ದು ಬಾಲಕನಿಗೆ ಬೆತ್ತದಲ್ಲಿ ಛಡಿಯೇಟು ನೀಡಿದ ಸಿಟ್ಟಿನಿಂದ ಮದರಸಾದಲ್ಲಿ ಶಿಕ್ಷಕನಾಗಿರುವ ಉಸ್ತಾದ್ ಉಮರ್ ಫಾರೂಕ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ. ಕಾಟಿಪಳ್ಳ ನಿವಾಸಿ ಸಂಶುದ್ದೀನ್ ಹಾಗೂ ಆತನ ಪತ್ನಿ ಉಸ್ತಾದ್ ಉಮರ್ ಫಾರೂಕ್ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆಂದು ಪ್ರಕರಣ ದಾಖಲಾಗಿದೆ.
ಮದರಸದಲ್ಲಿ 12 ವರ್ಷದ ಬಾಲಕನಿಗೆ ಉಸ್ತಾದ್ ಉಮರ್ ಫಾರೂಕ್ ಬೆತ್ತದಿಂದ ಹೊಡೆದಿದ್ದು ಇದರ ಸಿಟ್ಟಿನಿಂದ ಉಸ್ತಾದ್ ಮೇಲೆ ಹಲ್ಲೆ ನಡೆಸಲಾಗಿತ್ತು. ಏಕಾಏಕಿ ಮದರಸಕ್ಕೆ ನುಗ್ಗಿ ಹಲ್ಲೆ ನಡೆಸಿದ್ದು ಇದರ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಬದ್ರಿಯಾ ಜುಮ್ಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಎಂ.ಎ ಹನೀಫ್ ನೀಡಿದ ದೂರಿನ ಅನ್ವಯ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಸಂಶುದ್ದಿನ್ ಹಾಗೂ ಆತನ ಪತ್ನಿಯ ವಿರುದ್ದ ಪ್ರಕರಣ ದಾಖಲಾಗಿದೆ. BNS ಕಲಂ: 329(1), 115(2), 352, 351(2), 351(3), 3(5) ಅಡಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm