ಬ್ರೇಕಿಂಗ್ ನ್ಯೂಸ್
07-01-21 04:41 pm Mangalore Correspondent ಕರಾವಳಿ
ಮಂಗಳೂರು, ಜ.7 : ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಈ ಬಾರಿ ಆನ್ ಲೈನ್ ಮೂಲಕ ಚುನಾವಣೆ ನಡೆಯಲಿದ್ದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಸಹಿತ 7 ಮಂದಿ ಪೈಪೋಟಿಯಲ್ಲಿದ್ದಾರೆ.
ಜ.10ರಿಂದ 12ರ ವರೆಗೆ ಆನ್ಲೈನ್ ಮೂಲಕ ಈ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಸುಮಾರು 4 ಲಕ್ಷ ಸದಸ್ಯರನ್ನು ಯುವ ಕಾಂಗ್ರೆಸ್ ಹೊಂದಿದ್ದು ನೇರ ಚುನಾವಣೆ ಮೂಲಕ ಆಯ್ಕೆ ನಡೆಯಲಿದೆ.
ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮಹಮ್ಮದ್ ನಲಪ್ಪಾಡ್, ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ, ಮಾಧ್ಯಮ ಕೋ-ಆರ್ಡಿನೇಟರ್ ರಕ್ಷಾ ರಾಮಯ್ಯ, ಎನ್ಎಸ್ಯುಐ ರಾಜ್ಯಾಧ್ಯಕ್ಷ ಮಂಜುನಾಥ್ ಸೇರಿದಂತೆ 7 ಮಂದಿ ಚುನಾವಣೆ ಕಣದಲ್ಲಿದ್ದಾರೆ.
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಸಹಿತ ಚುನಾವಣಾ ಸಮಿತಿ ಸದಸ್ಯರು ಹೊಸದಿಲ್ಲಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಂದರ್ಶನ ನಡೆಸಿದ್ದರು. ಅಂತಿಮವಾಗಿ ಮಿಥುನ್ ರೈ ಸಹಿತ ಏಳು ಮಂದಿಯನ್ನು ಆಯ್ಕೆ ಮಾಡಲಾಗಿತ್ತು.
ಈಗಾಗಲೇ ಮಿಥುನ್ ರೈ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಯಾನ ಆರಂಭಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆಪ್ತರೂ ಆಗಿರುವ ಮಿಥುನ್ ರೈ, ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಬೆಂಬಲವನ್ನೂ ಹೊಂದಿದ್ದಾರೆ. ಹೀಗಾಗಿ ಈ ಬಾರಿಯ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ತೀವ್ರ ಪೈಪೋಟಿಗೆ ಕಾರಣವಾಗಿದೆ.
Dakshina Kannada district Youth Congress president Mithun Rai is among the seven candidates who are vying with each other for bagging the post of the state Youth Congress president. Rai had earlier fought the parliamentary election from Dakshina Kannada constituency on behalf of the Congress but lost.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am