ಬ್ರೇಕಿಂಗ್ ನ್ಯೂಸ್
07-01-21 04:41 pm Mangalore Correspondent ಕರಾವಳಿ
ಮಂಗಳೂರು, ಜ.7 : ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಈ ಬಾರಿ ಆನ್ ಲೈನ್ ಮೂಲಕ ಚುನಾವಣೆ ನಡೆಯಲಿದ್ದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಸಹಿತ 7 ಮಂದಿ ಪೈಪೋಟಿಯಲ್ಲಿದ್ದಾರೆ.
ಜ.10ರಿಂದ 12ರ ವರೆಗೆ ಆನ್ಲೈನ್ ಮೂಲಕ ಈ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಸುಮಾರು 4 ಲಕ್ಷ ಸದಸ್ಯರನ್ನು ಯುವ ಕಾಂಗ್ರೆಸ್ ಹೊಂದಿದ್ದು ನೇರ ಚುನಾವಣೆ ಮೂಲಕ ಆಯ್ಕೆ ನಡೆಯಲಿದೆ.
ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮಹಮ್ಮದ್ ನಲಪ್ಪಾಡ್, ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ, ಮಾಧ್ಯಮ ಕೋ-ಆರ್ಡಿನೇಟರ್ ರಕ್ಷಾ ರಾಮಯ್ಯ, ಎನ್ಎಸ್ಯುಐ ರಾಜ್ಯಾಧ್ಯಕ್ಷ ಮಂಜುನಾಥ್ ಸೇರಿದಂತೆ 7 ಮಂದಿ ಚುನಾವಣೆ ಕಣದಲ್ಲಿದ್ದಾರೆ.
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಸಹಿತ ಚುನಾವಣಾ ಸಮಿತಿ ಸದಸ್ಯರು ಹೊಸದಿಲ್ಲಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಂದರ್ಶನ ನಡೆಸಿದ್ದರು. ಅಂತಿಮವಾಗಿ ಮಿಥುನ್ ರೈ ಸಹಿತ ಏಳು ಮಂದಿಯನ್ನು ಆಯ್ಕೆ ಮಾಡಲಾಗಿತ್ತು.
ಈಗಾಗಲೇ ಮಿಥುನ್ ರೈ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಯಾನ ಆರಂಭಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆಪ್ತರೂ ಆಗಿರುವ ಮಿಥುನ್ ರೈ, ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಬೆಂಬಲವನ್ನೂ ಹೊಂದಿದ್ದಾರೆ. ಹೀಗಾಗಿ ಈ ಬಾರಿಯ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ತೀವ್ರ ಪೈಪೋಟಿಗೆ ಕಾರಣವಾಗಿದೆ.
Dakshina Kannada district Youth Congress president Mithun Rai is among the seven candidates who are vying with each other for bagging the post of the state Youth Congress president. Rai had earlier fought the parliamentary election from Dakshina Kannada constituency on behalf of the Congress but lost.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm