ಬ್ರೇಕಿಂಗ್ ನ್ಯೂಸ್
07-01-21 05:13 pm Mangalore Correspondent ಕರಾವಳಿ
ಮಂಗಳೂರು, ಜ.7 : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ 15 ದಿನಗಳ ಒಳಗೆ ಮರಳು ತೆಗೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಖಾತೆಯ ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಗುರುತಿಸಲಾದ 30 ಬ್ಲಾಕ್ ಗಳಲ್ಲಿ ಮರಳು ತೆಗೆಯಲು ಅನುಮತಿ ನೀಡಲಾಗುವುದು. ಸಿಆರ್ ಝಡ್ ಪ್ರದೇಶದಲ್ಲಿ 104 ಕುಟುಂಬಗಳಿಗೆ ಮರಳು ತೆಗೆಯಲು ಅನುಮತಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.


ಸರಕಾರಿ ಪ್ರದೇಶದಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಗಣಿಗಾರಿಕೆ ಮಾಡುವುದರ ಬಗ್ಗೆ ಈಗಾಗ್ಲೇ ತನಿಖೆಗೆ ಸೂಚನೆ ನೀಡಿದ್ದು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮಂಗಳೂರಿನ ಮುಡಿಪು ಭಾಗದಿಂದ ತಮಿಳುನಾಡು, ಆಂಧ್ರಪ್ರದೇಶದ ಸಿಮೆಂಟ್ ಕಾರ್ಖಾನೆಗಳಿಗೆ ಕೆಂಪು ಮುರ ಮಣ್ಣು ಸಾಗಾಟದ ವಿರುದ್ಧ ಸಂಪೂರ್ಣ ಕಡಿವಾಣ ಹಾಕಲಾಗುವುದು. ಈ ದಂಧೆಯ ಬಗ್ಗೆ ಈಗಾಗ್ಲೇ ತನಿಖೆಗೆ ಆದೇಶ ಮಾಡಿದ್ದು ಅಕ್ರಮ ದಂಧೆ ಎಸಗಿದವರು ಎಷ್ಟೇ ಪ್ರಭಾವಿಗಳಾಗಿರಲಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.


ಅಂತರಾಜ್ಯ ಅಕ್ರಮ ಮರಳು ಸಾಗಾಟ ತಡೆಗೆ ಕ್ರಮ ಕೈ ಗೊಳ್ಳಲಾಗುವುದು. ಗಡಿ ಪ್ರದೇಶದಲ್ಲಿ ಅಕ್ರಮ ಮರಳು ಸಾಗಾಟವನ್ನು ಪತ್ತೆ ಮಾಡಲು 196 ಸಿ.ಸಿ. ಕ್ಯಾಮರಾ ಅಳವಡಿಸಲಾಗುವುದು. ಜಿಲ್ಲಾಡಳಿತ ಮತ್ತು ಗಣಿ ಇಲಾಖೆಯ ಸಹಯೋಗದಲ್ಲಿ ಸಿಸಿಟಿವಿ ಅಳವಡಿಕೆ ಆಗಲಿದೆ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಉಡುಪಿ ಜಿಲ್ಲಾಧಿಕಾರಿ ಡಾ.ಜಗದೀಶ್, ದ.ಕ ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಲಕ್ಷ್ಮೀ ಪ್ರಸಾದ್, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ವಿಷ್ಣುವರ್ಧನ್, ಶಾಸಕ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ರಾಜೇಶ್ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.
Minister of Mines and Geology C C Patil has assured of Sand Mining to start within 15 days in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am