ಬ್ರೇಕಿಂಗ್ ನ್ಯೂಸ್
17-07-26 07:22 pm HK News Staffer ಕರಾವಳಿ
ಉಳ್ಳಾಲ, ಜು.17: ಉಳ್ಳಾಲ ಸಮುದ್ರ ತೀರಕ್ಕೆ ರಾಶಿ ರಾಶಿ ಬೂತಾಯಿ ಮೀನುಗಳು ಬಂದು ಅಪ್ಪಳಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಶುಕ್ರವಾರ ಬೆಳಗ್ಗೆ 11.30ರ ವೇಳೆಗೆ ಉಳ್ಳಾಲ ಸಮುದ್ರ ಕಿನಾರೆಯಲ್ಲಿ ರಾಶಿ ರಾಶಿ ಬೂತಾಯಿ ಮೀನುಗಳು ದಡಕ್ಕೆ ಅಪ್ಪಳಿಸಿವೆ. ಸುಮಾರು ಅರ್ಧ ತಾಸಿನ ವರೆಗೂ ಮೀನುಗಳು ತೀರಕ್ಕೆ ಅಪ್ಪಳಿಸಿದ್ದು ಸ್ಥಳೀಯರು ಹಾಗೂ ಬೀಚಲ್ಲಿ ಪಹರೆ ಕಾಯುತ್ತಿದ್ದ ಗೃಹ ರಕ್ಷಕ ಹಾಗೂ ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಮೀನುಗಳನ್ನ ಪ್ಲಾಸ್ಟಿಕ್ ಲಕೋಟೆ, ಗೋಣಿ ಚೀಲಗಳಲ್ಲಿ ತುಂಬಿಸಿದ್ದಾರೆ. ಇನ್ನು ಕೆಲವರು ತೀರದಲ್ಲಿ ಸಿಕ್ಕ ಬೂತಾಯಿ ಮೀನುಗಳನ್ನ ಸಂಗ್ರಹಿಸಿ ಮಾರಾಟ ನಡೆಸಿ ಸಾವಿರಾರು ರೂಪಾಯಿಗಳನ್ನ ಸಂಪಾದಿಸಿದ್ದಾರೆ.

ಸಮುದ್ರ ತೀರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮಂಜೇಶ್ವರದ ಯಾಂತ್ರೀಕೃತ ನಾಡ ದೋಣಿಗಳು ವೇಗದಲ್ಲಿ ಹಾದು ಹೋದ ಪರಿಣಾಮ ಮೋಟಾರು ಯಂತ್ರದ ಸದ್ದಿಗೆ ಬೂತಾಯಿ ಮೀನುಗಳ ಹಿಂಡು ಏಕಾಏಕಿ ದಡಕ್ಕೆ ಅಪ್ಪಳಿಸಿರಬಹುದು ಎಂದು ಸ್ಥಳೀಯ ಮೀನುಗಾರರೊಬ್ಬರು ಹೇಳಿದ್ದಾರೆ.
ಆದರೆ ಮಳೆಗಾಲದಲ್ಲಿ ಈ ರೀತಿ ಬೂತಾಯಿ ಮೀನುಗಳ ರಾಶಿ ಬಂದು ಬೀಳುತ್ತಿರುವುದು ಹಿಂದೆಯೂ ನಡೆದಿತ್ತು. ಪಣಂಬೂರು, ಮಲ್ಪೆಯಲ್ಲಿ ಮೀನುಗಳು ರಾಶಿ ರಾಶಿಯಾಗಿ ಬಂದು ದಡಕ್ಕೆ ಅಪ್ಪಳಿಸಿದ್ದವು. ಮೀನುಗಳು ಹಿಂಡಾಗಿ ಹೋಗುವ ಸಂದರ್ಭದಲ್ಲಿ ತೀರದತ್ತ ಬಂದರೆ ಅಬ್ಬರದ ಅಲೆಗಳಿಗೆ ಸಿಲುಕಿ ಮೇಲಕ್ಕೆ ಎಸೆಯಲ್ಪಡುತ್ತವೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm