ಬ್ರೇಕಿಂಗ್ ನ್ಯೂಸ್
12-08-20 08:30 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 12: ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಯು.ಟಿ. ಖಾದರ್, ಹಾವೂ ಸಾಯಬಾರದು, ಕೋಲು ಮುರಿಯಬಾರದು ಅನ್ನುವ ರೀತಿ ಹೇಳಿಕೆ ಕೊಟ್ಟಿದ್ದಾರೆ.
ಲೋಕಕ್ಕೆ ಸೌಹಾರ್ದ, ಸಮಾನತೆ ಹಾಗೂ ಮಾನವೀಯತೆ ಸಾರಿದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ನಿಂದಿಸಿದವರ ವಿರುದ್ಧ ಗರಿಷ್ಠ ಕ್ರಮ ಕೈಗೊಳ್ಳಲೇ ಬೇಕು. ಹಾಗಂತ, ಇದೇ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡು ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಖಾದರ್ ಟ್ವೀಟ್ ಮಾಡಿದ್ದಾರೆ.
ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ,ಏನೇ ಇದ್ದರೂ ಈ ನೆಲದ ಕಾನೂನೇ ಅಂತಿಮ,ಎಲ್ಲರೂ ಶಾಂತಿ ಕಾಪಾಡಿ,ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ. ಕೇವಲ ಬೆಂಗಳೂರಷ್ಟೇ ಅಲ್ಲ ರಾಜ್ಯದ ಯಾವುದೇ ಹಳ್ಳಿಯಲ್ಲೂ ಇಂತಹ ಘಟನೆಗೆ ಅವಕಾಶ ನೀಡಬಾರದು. (2)
— UT Khadér (@utkhader) August 11, 2020
ಇದೇ ವೇಳೆ ಮತ್ತೊಂದು ಟ್ವೀಟ್ ಮಾಡಿರುವ ಖಾದರ್, ಪೊಲೀಸ್ ಇಲಾಖೆಯ ವೈಫಲ್ಯದತ್ತ ಬೊಟ್ಟು ಮಾಡಿದ್ದಾರೆ. ಪೋಲಿಸ್ ಇಲಾಖೆ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ನಿಂದನೆಯಂತಹ ಪ್ರಕರಣವನ್ನ ಆರಂಭಿಕ ಹಂತದಲ್ಲೇ ಇತ್ಯರ್ಥಗೊಳಿಸಿದ್ರೆ ಪರಿಸ್ಥಿತಿ ಕೈಮೀರಿ ಹೋಗುವ ಪ್ರಶ್ನೆ ಬರುವುದಿಲ್ಲ. ಎಲ್ಲರೂ ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ ಅಷ್ಟೆ. ಹಾಗೆಂದು, ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ. ಈ ನೆಲದ ಕಾನೂನೇ ಅಂತಿಮ. ಎಲ್ಲರೂ ಶಾಂತಿ ಕಾಪಾಡಿ , ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ. ಕೇವಲ ಬೆಂಗಳೂರು ಅಷ್ಟೇ ಅಲ್ಲ ರಾಜ್ಯದ ಯಾವುದೇ ಹಳ್ಳಿಯಲ್ಲೂ ಇಂತಹ ಘಟನೆಗೆ ಅವಕಾಶ ನೀಡಬಾರದು ಎಂದು ಅವರು ಹೇಳಿದ್ದಾರೆ.
ಪೋಲಿಸ್ ಇಲಾಖೆ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ನಿಂದನೆಯಂತಹ ಪ್ರಕರಣವನ್ನ ಆರಂಭಿಕ ಹಂತದಲ್ಲೇ ಇತ್ಯರ್ಥಗೊಳಿಸಿದ್ರೆ ಪರಿಸ್ಥಿತಿ ಕೈ ಮೀರಿ ಹೋಗುವುದಿಲ್ಲ. ಎಲ್ಲರೂ ಅವರವರ ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ ಅಷ್ಟೆ.(3)
— UT Khadér (@utkhader) August 11, 2020
ಮಾಜಿ ಸಚಿವರಾಗಿ ತಮ್ಮದೇ ಪಕ್ಷದ ಕಾಂಗ್ರೆಸ್ ಶಾಸಕರ ಮನೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆಯನ್ನು ಯುಟಿ ಖಾದರ್ ಖಂಡಿಸಲು ಮುಂದಾಗಿಲ್ಲ. ಟ್ವಿಟರ್ ನಲ್ಲಿ ಪೊಲೀಸರಿಗೆ ಮತ್ತು ಗಲಭೆಕೋರರಿಗೆ ಸಲಹೆಗಳನ್ನು ನೀಡಿದರೆ ಹೊರತು ಕಠಿಣ ಕಾನೂನು ಕ್ರಮಕ್ಕೂ ಆಗ್ರಹಿಸಿಲ್ಲ !
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm