ಬ್ರೇಕಿಂಗ್ ನ್ಯೂಸ್
12-08-20 08:30 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 12: ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಯು.ಟಿ. ಖಾದರ್, ಹಾವೂ ಸಾಯಬಾರದು, ಕೋಲು ಮುರಿಯಬಾರದು ಅನ್ನುವ ರೀತಿ ಹೇಳಿಕೆ ಕೊಟ್ಟಿದ್ದಾರೆ.
ಲೋಕಕ್ಕೆ ಸೌಹಾರ್ದ, ಸಮಾನತೆ ಹಾಗೂ ಮಾನವೀಯತೆ ಸಾರಿದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ನಿಂದಿಸಿದವರ ವಿರುದ್ಧ ಗರಿಷ್ಠ ಕ್ರಮ ಕೈಗೊಳ್ಳಲೇ ಬೇಕು. ಹಾಗಂತ, ಇದೇ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡು ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಖಾದರ್ ಟ್ವೀಟ್ ಮಾಡಿದ್ದಾರೆ.
ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ,ಏನೇ ಇದ್ದರೂ ಈ ನೆಲದ ಕಾನೂನೇ ಅಂತಿಮ,ಎಲ್ಲರೂ ಶಾಂತಿ ಕಾಪಾಡಿ,ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ. ಕೇವಲ ಬೆಂಗಳೂರಷ್ಟೇ ಅಲ್ಲ ರಾಜ್ಯದ ಯಾವುದೇ ಹಳ್ಳಿಯಲ್ಲೂ ಇಂತಹ ಘಟನೆಗೆ ಅವಕಾಶ ನೀಡಬಾರದು. (2)
— UT Khadér (@utkhader) August 11, 2020
ಇದೇ ವೇಳೆ ಮತ್ತೊಂದು ಟ್ವೀಟ್ ಮಾಡಿರುವ ಖಾದರ್, ಪೊಲೀಸ್ ಇಲಾಖೆಯ ವೈಫಲ್ಯದತ್ತ ಬೊಟ್ಟು ಮಾಡಿದ್ದಾರೆ. ಪೋಲಿಸ್ ಇಲಾಖೆ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ನಿಂದನೆಯಂತಹ ಪ್ರಕರಣವನ್ನ ಆರಂಭಿಕ ಹಂತದಲ್ಲೇ ಇತ್ಯರ್ಥಗೊಳಿಸಿದ್ರೆ ಪರಿಸ್ಥಿತಿ ಕೈಮೀರಿ ಹೋಗುವ ಪ್ರಶ್ನೆ ಬರುವುದಿಲ್ಲ. ಎಲ್ಲರೂ ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ ಅಷ್ಟೆ. ಹಾಗೆಂದು, ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ. ಈ ನೆಲದ ಕಾನೂನೇ ಅಂತಿಮ. ಎಲ್ಲರೂ ಶಾಂತಿ ಕಾಪಾಡಿ , ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ. ಕೇವಲ ಬೆಂಗಳೂರು ಅಷ್ಟೇ ಅಲ್ಲ ರಾಜ್ಯದ ಯಾವುದೇ ಹಳ್ಳಿಯಲ್ಲೂ ಇಂತಹ ಘಟನೆಗೆ ಅವಕಾಶ ನೀಡಬಾರದು ಎಂದು ಅವರು ಹೇಳಿದ್ದಾರೆ.
ಪೋಲಿಸ್ ಇಲಾಖೆ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ನಿಂದನೆಯಂತಹ ಪ್ರಕರಣವನ್ನ ಆರಂಭಿಕ ಹಂತದಲ್ಲೇ ಇತ್ಯರ್ಥಗೊಳಿಸಿದ್ರೆ ಪರಿಸ್ಥಿತಿ ಕೈ ಮೀರಿ ಹೋಗುವುದಿಲ್ಲ. ಎಲ್ಲರೂ ಅವರವರ ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ ಅಷ್ಟೆ.(3)
— UT Khadér (@utkhader) August 11, 2020
ಮಾಜಿ ಸಚಿವರಾಗಿ ತಮ್ಮದೇ ಪಕ್ಷದ ಕಾಂಗ್ರೆಸ್ ಶಾಸಕರ ಮನೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆಯನ್ನು ಯುಟಿ ಖಾದರ್ ಖಂಡಿಸಲು ಮುಂದಾಗಿಲ್ಲ. ಟ್ವಿಟರ್ ನಲ್ಲಿ ಪೊಲೀಸರಿಗೆ ಮತ್ತು ಗಲಭೆಕೋರರಿಗೆ ಸಲಹೆಗಳನ್ನು ನೀಡಿದರೆ ಹೊರತು ಕಠಿಣ ಕಾನೂನು ಕ್ರಮಕ್ಕೂ ಆಗ್ರಹಿಸಿಲ್ಲ !
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm