ಬ್ರೇಕಿಂಗ್ ನ್ಯೂಸ್
08-01-21 05:41 pm Mangalore Correspondent ಕರಾವಳಿ
ಮಂಗಳೂರು, ಜ.8: ಕೊರೊನಾ ನಿರ್ಬಂಧಗಳಿದ್ದರೂ, ಜನರು ಈಗ ಅದನ್ನು ಗಣನೆಗೆ ತೆಗೆಯುವುದನ್ನು ಮರೆತು ಬಿಟ್ಟಿದ್ದಾರೆ. ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಕೂಡ ಮಾಯವಾಗಿದೆ. ಮದುವೆ ಸಮಾರಂಭಗಳಲ್ಲಂತೂ 150 ಜನರು ಮಾತ್ರ ಸೇರಬೇಕೆಂದಿದ್ದರೂ, ದೊಡ್ಡ ಹಾಲ್ ಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರು ಸೇರುತ್ತಿದ್ದಾರೆ. ಇಂಥ ನಿರ್ಲಕ್ಷ್ಯವನ್ನು ಮನಗಂಡ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಈಗ ದಂಡ ಬೀಸಲು ಆರಂಭಿಸಿದ್ದಾರೆ.
ಜ.7ರಂದು ಕಂಕನಾಡಿಯ ವೆಲೆನ್ಸಿಯಾ ಚರ್ಚ್ ಹಾಲ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಲ್ಲದೆ, ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ವಿಚಾರದಲ್ಲಿ ಪಾಲಿಕೆಯ ಅಧಿಕಾರಿಗಳು 5 ಸಾವಿರ ರೂ. ದಂಡ ಹಾಕಿದ್ದಾರೆ. ಜನರ ತಪ್ಪೇ ಆಗಿದ್ದರೂ, ಸಂಬಂಧಪಟ್ಟ ಹಾಲ್ ನವರು ಈ ಬಗ್ಗೆ ಶಿಸ್ತು ರೂಪಿಸಬೇಕು, ಅಂತರ ಕಾಯ್ದುಕೊಂಡು ಚೇರ್ ಇರಿಸಬೇಕೆಂದು ಜಿಲ್ಲಾಧಿಕಾರಿಗಳು ನಿಯಮ ರೂಪಿಸಿದ್ದಾರೆ. ಅದರಂತೆ, ಸೀಮಿತ ಸಂಖ್ಯೆಯಲ್ಲಿ ಜನ ಸೇರಬೇಕು, ಎಲ್ಲರೂ ಮಾಸ್ಕ್ ಧರಿಸಿರಬೇಕು ಎಂಬ ಷರತ್ತುಗಳನ್ನೂ ಹೇರಲಾಗಿದೆ.
ಹೀಗಿದ್ದರೂ, ಹಾಲ್ ಸಂಬಂಧಪಟ್ಟವರಾಗಲೀ, ಮದುವೆ ನಡೆಸುವ ಪಾರ್ಟಿಯಾಗಲೀ ಈ ಬಗ್ಗೆ ಜಾಗ್ರತೆ ವಹಿಸುವುದಿಲ್ಲ. ಕಂಕನಾಡಿಯ ಸಮೃದ್ಧಿ ಹಾಲ್ ನಲ್ಲಿ ಕೂಡ ಇದೇ ರೀತಿಯ ಉಲ್ಲಂಘನೆ ಆಗಿದ್ದರಿಂದ ಅಲ್ಲಿಯೂ ದಂಡ ವಿಧಿಸಲಾಗಿದೆ. ಆದರೆ, ಹಾಲ್ ಸಂಬಂಧಿತರು ಮಾತ್ರ ಈ ಬಗ್ಗೆ ಗರಂ ಆಗಿದ್ದಾರೆ. ಎಲ್ಲ ಹಾಲ್ ಗಳಲ್ಲಿಯೂ ಇಂಥ ಉಲ್ಲಂಘನೆ ಆಗುತ್ತದೆ. ಪಾಲಿಕೆಯವರು ಎಲ್ಲ ಕಡೆಯೂ ದಂಡ ವಿಧಿಸಲಿ ಎಂದು ಹೇಳಿದ್ದಾರೆ.
The Mangalore city corporation has imposed a fine of Rs 5000 to Valencia church hall for violating covid rule.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am