ಬ್ರೇಕಿಂಗ್ ನ್ಯೂಸ್
08-01-21 05:41 pm Mangalore Correspondent ಕರಾವಳಿ
ಮಂಗಳೂರು, ಜ.8: ಕೊರೊನಾ ನಿರ್ಬಂಧಗಳಿದ್ದರೂ, ಜನರು ಈಗ ಅದನ್ನು ಗಣನೆಗೆ ತೆಗೆಯುವುದನ್ನು ಮರೆತು ಬಿಟ್ಟಿದ್ದಾರೆ. ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಕೂಡ ಮಾಯವಾಗಿದೆ. ಮದುವೆ ಸಮಾರಂಭಗಳಲ್ಲಂತೂ 150 ಜನರು ಮಾತ್ರ ಸೇರಬೇಕೆಂದಿದ್ದರೂ, ದೊಡ್ಡ ಹಾಲ್ ಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರು ಸೇರುತ್ತಿದ್ದಾರೆ. ಇಂಥ ನಿರ್ಲಕ್ಷ್ಯವನ್ನು ಮನಗಂಡ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಈಗ ದಂಡ ಬೀಸಲು ಆರಂಭಿಸಿದ್ದಾರೆ.

ಜ.7ರಂದು ಕಂಕನಾಡಿಯ ವೆಲೆನ್ಸಿಯಾ ಚರ್ಚ್ ಹಾಲ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಲ್ಲದೆ, ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ವಿಚಾರದಲ್ಲಿ ಪಾಲಿಕೆಯ ಅಧಿಕಾರಿಗಳು 5 ಸಾವಿರ ರೂ. ದಂಡ ಹಾಕಿದ್ದಾರೆ. ಜನರ ತಪ್ಪೇ ಆಗಿದ್ದರೂ, ಸಂಬಂಧಪಟ್ಟ ಹಾಲ್ ನವರು ಈ ಬಗ್ಗೆ ಶಿಸ್ತು ರೂಪಿಸಬೇಕು, ಅಂತರ ಕಾಯ್ದುಕೊಂಡು ಚೇರ್ ಇರಿಸಬೇಕೆಂದು ಜಿಲ್ಲಾಧಿಕಾರಿಗಳು ನಿಯಮ ರೂಪಿಸಿದ್ದಾರೆ. ಅದರಂತೆ, ಸೀಮಿತ ಸಂಖ್ಯೆಯಲ್ಲಿ ಜನ ಸೇರಬೇಕು, ಎಲ್ಲರೂ ಮಾಸ್ಕ್ ಧರಿಸಿರಬೇಕು ಎಂಬ ಷರತ್ತುಗಳನ್ನೂ ಹೇರಲಾಗಿದೆ.
ಹೀಗಿದ್ದರೂ, ಹಾಲ್ ಸಂಬಂಧಪಟ್ಟವರಾಗಲೀ, ಮದುವೆ ನಡೆಸುವ ಪಾರ್ಟಿಯಾಗಲೀ ಈ ಬಗ್ಗೆ ಜಾಗ್ರತೆ ವಹಿಸುವುದಿಲ್ಲ. ಕಂಕನಾಡಿಯ ಸಮೃದ್ಧಿ ಹಾಲ್ ನಲ್ಲಿ ಕೂಡ ಇದೇ ರೀತಿಯ ಉಲ್ಲಂಘನೆ ಆಗಿದ್ದರಿಂದ ಅಲ್ಲಿಯೂ ದಂಡ ವಿಧಿಸಲಾಗಿದೆ. ಆದರೆ, ಹಾಲ್ ಸಂಬಂಧಿತರು ಮಾತ್ರ ಈ ಬಗ್ಗೆ ಗರಂ ಆಗಿದ್ದಾರೆ. ಎಲ್ಲ ಹಾಲ್ ಗಳಲ್ಲಿಯೂ ಇಂಥ ಉಲ್ಲಂಘನೆ ಆಗುತ್ತದೆ. ಪಾಲಿಕೆಯವರು ಎಲ್ಲ ಕಡೆಯೂ ದಂಡ ವಿಧಿಸಲಿ ಎಂದು ಹೇಳಿದ್ದಾರೆ.
The Mangalore city corporation has imposed a fine of Rs 5000 to Valencia church hall for violating covid rule.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm