ಬ್ರೇಕಿಂಗ್ ನ್ಯೂಸ್
08-01-21 08:38 pm Mangaluru Correspondent ಕರಾವಳಿ
ಉಳ್ಳಾಲ, ಜ.8: ದೇಶಾದ್ಯಂತ ಕೊರೊನಾಕ್ಕೆ ಲಸಿಕೆ ನೀಡುವ ರಿಹರ್ಸಲ್ ನಡೆಯುತ್ತಿದೆ. ಕರ್ನಾಟಕ ಸರಕಾರದಿಂದ ಬಿಡುಗಡೆ ಮಾಡಲಾದ ಕೋವಿಡ್ ಆ್ಯಪ್ನಲ್ಲಿ ದಾಖಲಿಸಿರುವ ಕೊರೊನಾ ವಾರಿಯರ್ಸ್ ಗೆ ಸರಕಾರದ ಯೋಜನೆಯಂತೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲೂ ಅಣಕು ಲಸಿಕೆ ನೀಡುವ ಪ್ರಾತ್ಯಕ್ಷಿಕೆ ನಡೆಸಲಾಗಿದೆ ಎಂದು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮೇಜರ್ ಡಾ. ಶಿವಕುಮಾರ್ ಹಿರೇಮಠ ತಿಳಿಸಿದರು.
ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಕೋವಿಡ್ 19 ವ್ಯಾಕ್ಸಿನ್ ಡ್ರೈ ರನ್ ಕಾರ್ಯಕ್ರಮದಲ್ಲಿ ಆಯ್ದ ಕೊರೊನಾ ವಾರಿಯರ್ಸ್ ಗೆ ಅಣಕು ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಮೇಲುಸ್ತುವಾರಿ ವಹಿಸಿ ಮಾತನಾಡಿದರು.
ಲಸಿಕೆ ಕೊಡುವುದು, ಲಸಿಕೆ ಹಾಕುವುದು ಹಾಗೂ ತೆಗೆದುಕೊಳ್ಳುವ ಹಂತದಲ್ಲಿ ತ್ರಿ ರೂಂ ಟೆಕ್ನಿಕ್ ಅನುಸರಿಸಲಾಗುತ್ತಿದೆ. ಸರಕಾರ ವಿಧಿಸಿರುವ ನಿಯಮದಂತೆ ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಹಾಗೂ ಮುಂಜಾಗ್ರತೆ ಕ್ರಮ ವಹಿಸಿದ್ದೇವೆ. ಸರಕಾರದ ಸೂಚನೆಯಂತೆ 25 ಜನರನ್ನು ನೋಂದಾಯಿಸಿ ಪ್ರಾಯೋಗಿಕವಾಗಿ ಅಣಕು ಲಸಿಕೆ ನೀಡಲಾಗಿದ್ದು, ಈ ವೇಳೆ ಸಂಬಂಧಪಟ್ಟ ದಾಖಲೆಗಳ ಪರಿಶೀಲನೆಯನ್ನು ನಡೆಸಲಾಗಿದೆ ಎಂದು ಹೇಳಿದರು.
ಕ್ಷೇಮ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ನಂಜೇಶ್, ಪ್ರಾಧ್ಯಾಪಕಿ ಡಾ. ಅಂಕಿತಾ , ಕ್ಷೇಮ ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಮಂತ್ ಶೆಟ್ಟಿ, ಮತ್ತು ನರ್ಸಿಂಗ್ ವಿಭಾಗದ ಸಿಬಂದಿಗಳು ಉಪಸ್ಥಿತರಿದ್ದರು.
A dry run for vaccination against COVID-19 was held at KS Hedge Hospital in Mangalore.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm