ಬ್ರೇಕಿಂಗ್ ನ್ಯೂಸ್
08-01-21 08:38 pm Mangaluru Correspondent ಕರಾವಳಿ
ಉಳ್ಳಾಲ, ಜ.8: ದೇಶಾದ್ಯಂತ ಕೊರೊನಾಕ್ಕೆ ಲಸಿಕೆ ನೀಡುವ ರಿಹರ್ಸಲ್ ನಡೆಯುತ್ತಿದೆ. ಕರ್ನಾಟಕ ಸರಕಾರದಿಂದ ಬಿಡುಗಡೆ ಮಾಡಲಾದ ಕೋವಿಡ್ ಆ್ಯಪ್ನಲ್ಲಿ ದಾಖಲಿಸಿರುವ ಕೊರೊನಾ ವಾರಿಯರ್ಸ್ ಗೆ ಸರಕಾರದ ಯೋಜನೆಯಂತೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲೂ ಅಣಕು ಲಸಿಕೆ ನೀಡುವ ಪ್ರಾತ್ಯಕ್ಷಿಕೆ ನಡೆಸಲಾಗಿದೆ ಎಂದು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮೇಜರ್ ಡಾ. ಶಿವಕುಮಾರ್ ಹಿರೇಮಠ ತಿಳಿಸಿದರು.
ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಕೋವಿಡ್ 19 ವ್ಯಾಕ್ಸಿನ್ ಡ್ರೈ ರನ್ ಕಾರ್ಯಕ್ರಮದಲ್ಲಿ ಆಯ್ದ ಕೊರೊನಾ ವಾರಿಯರ್ಸ್ ಗೆ ಅಣಕು ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಮೇಲುಸ್ತುವಾರಿ ವಹಿಸಿ ಮಾತನಾಡಿದರು.
ಲಸಿಕೆ ಕೊಡುವುದು, ಲಸಿಕೆ ಹಾಕುವುದು ಹಾಗೂ ತೆಗೆದುಕೊಳ್ಳುವ ಹಂತದಲ್ಲಿ ತ್ರಿ ರೂಂ ಟೆಕ್ನಿಕ್ ಅನುಸರಿಸಲಾಗುತ್ತಿದೆ. ಸರಕಾರ ವಿಧಿಸಿರುವ ನಿಯಮದಂತೆ ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಹಾಗೂ ಮುಂಜಾಗ್ರತೆ ಕ್ರಮ ವಹಿಸಿದ್ದೇವೆ. ಸರಕಾರದ ಸೂಚನೆಯಂತೆ 25 ಜನರನ್ನು ನೋಂದಾಯಿಸಿ ಪ್ರಾಯೋಗಿಕವಾಗಿ ಅಣಕು ಲಸಿಕೆ ನೀಡಲಾಗಿದ್ದು, ಈ ವೇಳೆ ಸಂಬಂಧಪಟ್ಟ ದಾಖಲೆಗಳ ಪರಿಶೀಲನೆಯನ್ನು ನಡೆಸಲಾಗಿದೆ ಎಂದು ಹೇಳಿದರು.
ಕ್ಷೇಮ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ನಂಜೇಶ್, ಪ್ರಾಧ್ಯಾಪಕಿ ಡಾ. ಅಂಕಿತಾ , ಕ್ಷೇಮ ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಮಂತ್ ಶೆಟ್ಟಿ, ಮತ್ತು ನರ್ಸಿಂಗ್ ವಿಭಾಗದ ಸಿಬಂದಿಗಳು ಉಪಸ್ಥಿತರಿದ್ದರು.
A dry run for vaccination against COVID-19 was held at KS Hedge Hospital in Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am