ಬ್ರೇಕಿಂಗ್ ನ್ಯೂಸ್
08-01-21 08:38 pm Mangaluru Correspondent ಕರಾವಳಿ
ಉಳ್ಳಾಲ, ಜ.8: ದೇಶಾದ್ಯಂತ ಕೊರೊನಾಕ್ಕೆ ಲಸಿಕೆ ನೀಡುವ ರಿಹರ್ಸಲ್ ನಡೆಯುತ್ತಿದೆ. ಕರ್ನಾಟಕ ಸರಕಾರದಿಂದ ಬಿಡುಗಡೆ ಮಾಡಲಾದ ಕೋವಿಡ್ ಆ್ಯಪ್ನಲ್ಲಿ ದಾಖಲಿಸಿರುವ ಕೊರೊನಾ ವಾರಿಯರ್ಸ್ ಗೆ ಸರಕಾರದ ಯೋಜನೆಯಂತೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲೂ ಅಣಕು ಲಸಿಕೆ ನೀಡುವ ಪ್ರಾತ್ಯಕ್ಷಿಕೆ ನಡೆಸಲಾಗಿದೆ ಎಂದು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮೇಜರ್ ಡಾ. ಶಿವಕುಮಾರ್ ಹಿರೇಮಠ ತಿಳಿಸಿದರು.
ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಕೋವಿಡ್ 19 ವ್ಯಾಕ್ಸಿನ್ ಡ್ರೈ ರನ್ ಕಾರ್ಯಕ್ರಮದಲ್ಲಿ ಆಯ್ದ ಕೊರೊನಾ ವಾರಿಯರ್ಸ್ ಗೆ ಅಣಕು ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಮೇಲುಸ್ತುವಾರಿ ವಹಿಸಿ ಮಾತನಾಡಿದರು.
ಲಸಿಕೆ ಕೊಡುವುದು, ಲಸಿಕೆ ಹಾಕುವುದು ಹಾಗೂ ತೆಗೆದುಕೊಳ್ಳುವ ಹಂತದಲ್ಲಿ ತ್ರಿ ರೂಂ ಟೆಕ್ನಿಕ್ ಅನುಸರಿಸಲಾಗುತ್ತಿದೆ. ಸರಕಾರ ವಿಧಿಸಿರುವ ನಿಯಮದಂತೆ ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಹಾಗೂ ಮುಂಜಾಗ್ರತೆ ಕ್ರಮ ವಹಿಸಿದ್ದೇವೆ. ಸರಕಾರದ ಸೂಚನೆಯಂತೆ 25 ಜನರನ್ನು ನೋಂದಾಯಿಸಿ ಪ್ರಾಯೋಗಿಕವಾಗಿ ಅಣಕು ಲಸಿಕೆ ನೀಡಲಾಗಿದ್ದು, ಈ ವೇಳೆ ಸಂಬಂಧಪಟ್ಟ ದಾಖಲೆಗಳ ಪರಿಶೀಲನೆಯನ್ನು ನಡೆಸಲಾಗಿದೆ ಎಂದು ಹೇಳಿದರು.
ಕ್ಷೇಮ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ನಂಜೇಶ್, ಪ್ರಾಧ್ಯಾಪಕಿ ಡಾ. ಅಂಕಿತಾ , ಕ್ಷೇಮ ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಮಂತ್ ಶೆಟ್ಟಿ, ಮತ್ತು ನರ್ಸಿಂಗ್ ವಿಭಾಗದ ಸಿಬಂದಿಗಳು ಉಪಸ್ಥಿತರಿದ್ದರು.
A dry run for vaccination against COVID-19 was held at KS Hedge Hospital in Mangalore.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am